ಸಿಎಂ ಜೊತೆ ಮಾತನಾಡಿದ್ದೇನೆ, ಸಮಸ್ಯೆ ಬಗೆಹರಿಸುವುದಾಗಿ ಭರವಸೆ: ಕುಮಾರ್ ಬಂಗಾರಪ್ಪ

ಸಿಎಂ ಜೊತೆ ಮಾತನಾಡಿದ್ದೇನೆ, ಸಮಸ್ಯೆ ಬಗೆಹರಿಸುವುದಾಗಿ ಭರವಸೆ: ಕುಮಾರ್ ಬಂಗಾರಪ್ಪ

Suvarna News   | Asianet News
Published : Feb 03, 2021, 06:13 PM IST

ಕೇಂದ್ರ ಸರ್ಕಾರ ಶೇ. 100 ರಷ್ಟು ಚಿತ್ರಮಂದಿರ ಭರ್ತಿಗೆ ಅವಕಾಶ ನೀಡಿದ್ದರೂ, ರಾಜ್ಯ ಸರ್ಕಾರ ಶೇ. 50 ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡಿದೆ. 

ಬೆಂಗಳೂರು (ಫೆ. 03): ಕೇಂದ್ರ ಸರ್ಕಾರ ಶೇ. 100 ರಷ್ಟು ಚಿತ್ರಮಂದಿರ ಭರ್ತಿಗೆ ಅವಕಾಶ ನೀಡಿದ್ದರೂ, ರಾಜ್ಯ ಸರ್ಕಾರ ಶೇ. 50 ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡಿದೆ. ಸರ್ಕಾರದ ಈ ನಿಯಮ ಚಿತ್ರರಂಗಕ್ಕೆ ಶಾಕ್ ನೀಡಿದೆ. ಕೆಲವು ಚಿತ್ರಗಳು ರಿಲೀಸ್‌ಗೆ ರೆಡಿಯಾಗಿದ್ದು, ನಿರ್ಮಾಪಕರು, ನಿರ್ದೇಶಕರು, ಚಿತ್ರತಂಡ ಕಂಗಾಲಾಗಿದೆ. 

ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಟ, ಹಾಗೂ ಶಾಸಕ ಕುಮಾರ್‌ ಬಂಗಾರಪ್ಪಗೆ ಮನವಿ ಮಾಡಿದ್ದಾರೆ. ' ಸಿಎಂ ಬಿಎಸ್‌ವೈ ಜೊತೆ ಮಾತನಾಡಿದ್ದೇನೆ. ಕೂಡಲೇ ಸ್ಪಂದಿಸಿದ್ದಾರೆ. ಚಿತ್ರರಂಗದ ಜೊತೆ ನಾವಿದ್ದೇವೆ ಎಂದು ಸಿಎಂ ಭರವಸೆ ನೀಡಿದ್ದಾರೆ. ಇಂದು ಸಂಜೆಯೊಳಗೆ ಪರಿಹಾರ ಒದಗಿಸಿ ಕೊಡುತ್ತಾರೆ ಎಂಬ ಭರವಸೆ ನನಗಿದೆ' ಎಂದು ಕುಮಾರ್ ಬಂಗಾರಪ್ಪ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!