ಸಿಎಂ ಜೊತೆ ಮಾತನಾಡಿದ್ದೇನೆ, ಸಮಸ್ಯೆ ಬಗೆಹರಿಸುವುದಾಗಿ ಭರವಸೆ: ಕುಮಾರ್ ಬಂಗಾರಪ್ಪ

ಸಿಎಂ ಜೊತೆ ಮಾತನಾಡಿದ್ದೇನೆ, ಸಮಸ್ಯೆ ಬಗೆಹರಿಸುವುದಾಗಿ ಭರವಸೆ: ಕುಮಾರ್ ಬಂಗಾರಪ್ಪ

Suvarna News   | Asianet News
Published : Feb 03, 2021, 06:13 PM IST

ಕೇಂದ್ರ ಸರ್ಕಾರ ಶೇ. 100 ರಷ್ಟು ಚಿತ್ರಮಂದಿರ ಭರ್ತಿಗೆ ಅವಕಾಶ ನೀಡಿದ್ದರೂ, ರಾಜ್ಯ ಸರ್ಕಾರ ಶೇ. 50 ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡಿದೆ. 

ಬೆಂಗಳೂರು (ಫೆ. 03): ಕೇಂದ್ರ ಸರ್ಕಾರ ಶೇ. 100 ರಷ್ಟು ಚಿತ್ರಮಂದಿರ ಭರ್ತಿಗೆ ಅವಕಾಶ ನೀಡಿದ್ದರೂ, ರಾಜ್ಯ ಸರ್ಕಾರ ಶೇ. 50 ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡಿದೆ. ಸರ್ಕಾರದ ಈ ನಿಯಮ ಚಿತ್ರರಂಗಕ್ಕೆ ಶಾಕ್ ನೀಡಿದೆ. ಕೆಲವು ಚಿತ್ರಗಳು ರಿಲೀಸ್‌ಗೆ ರೆಡಿಯಾಗಿದ್ದು, ನಿರ್ಮಾಪಕರು, ನಿರ್ದೇಶಕರು, ಚಿತ್ರತಂಡ ಕಂಗಾಲಾಗಿದೆ. 

ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಟ, ಹಾಗೂ ಶಾಸಕ ಕುಮಾರ್‌ ಬಂಗಾರಪ್ಪಗೆ ಮನವಿ ಮಾಡಿದ್ದಾರೆ. ' ಸಿಎಂ ಬಿಎಸ್‌ವೈ ಜೊತೆ ಮಾತನಾಡಿದ್ದೇನೆ. ಕೂಡಲೇ ಸ್ಪಂದಿಸಿದ್ದಾರೆ. ಚಿತ್ರರಂಗದ ಜೊತೆ ನಾವಿದ್ದೇವೆ ಎಂದು ಸಿಎಂ ಭರವಸೆ ನೀಡಿದ್ದಾರೆ. ಇಂದು ಸಂಜೆಯೊಳಗೆ ಪರಿಹಾರ ಒದಗಿಸಿ ಕೊಡುತ್ತಾರೆ ಎಂಬ ಭರವಸೆ ನನಗಿದೆ' ಎಂದು ಕುಮಾರ್ ಬಂಗಾರಪ್ಪ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!