ಸಂತೋಷ್‌ ಲೀಡರ್‌ಗಳ ಜೊತೆ ಇರುವ ಫೋಟೋಗಳಿವೆ, ತನಿಖೆಯಾಗಲಿ: ಲಕ್ಷ್ಮೀ ಹೆಬ್ಬಾಳ್ಕರ್

ಸಂತೋಷ್‌ ಲೀಡರ್‌ಗಳ ಜೊತೆ ಇರುವ ಫೋಟೋಗಳಿವೆ, ತನಿಖೆಯಾಗಲಿ: ಲಕ್ಷ್ಮೀ ಹೆಬ್ಬಾಳ್ಕರ್

Published : Apr 13, 2022, 10:08 AM IST

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಾಂಬ್ ಸಿಡಿಸಿದ್ದಾರೆ. 'ಸಂತೋಷ್ ಕೆಲವು ಲೀಡರ್‌ಗಳ ಜೊತೆ ಇರುವ ಫೋಟೋಗಳಿವೆ. ಸಂತೋಷ್ ಮನೆ ಬರೆಸಿಕೊಂಡ GPA ನನ್ನ ಬಳಿಯಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಲಿ' ಎಂದಿದ್ದಾರೆ.  
 

ಬೆಂಗಳೂರು (ಏ. 13): ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಾಂಬ್ ಸಿಡಿಸಿದ್ದಾರೆ. 'ಸಂತೋಷ್ ಕೆಲವು ಲೀಡರ್‌ಗಳ ಜೊತೆ ಇರುವ ಫೋಟೋಗಳಿವೆ. ಸಂತೋಷ್ ಮನೆ ಬರೆಸಿಕೊಂಡ GPA ನನ್ನ ಬಳಿಯಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಲಿ' ಎಂದಿದ್ದಾರೆ.  

ರಸ್ತೆ ಕಾಮಗಾರಿ ಹಣ ಬಿಡುಗಡೆ ಆಗಿಲ್ಲದ್ದಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೆಸರನ್ನು ಬರೆದಿಟ್ಟು ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಎಂಬವರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಶ್ವರಪ್ಪ ಪರ ನಿಂತಿದ್ದು, ಸಂತೋಷ್‌ ಆತ್ಮಹತ್ಯೆ ಏಕೆ ಮಾಡಿಕೊಂಡರು ಎಂಬುದು ತನಿಖೆಯಿಂದ ಪತ್ತೆಯಾಗಬೇಕಿದೆ. ತಮ್ಮ ವಿರುದ್ಧದ ಆರೋಪಗಳಿಗೆ ಈಗಾಗಲೇ ಈಶ್ವರಪ್ಪ ಅವರು ನ್ಯಾಯಾಲಯದಲ್ಲಿ ಮಾನನಷ್ಟಮೊಕದ್ದಮೆ ಹಾಕಿದ್ದಾರೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more