ಸಂತೋಷ್‌ ಲೀಡರ್‌ಗಳ ಜೊತೆ ಇರುವ ಫೋಟೋಗಳಿವೆ, ತನಿಖೆಯಾಗಲಿ: ಲಕ್ಷ್ಮೀ ಹೆಬ್ಬಾಳ್ಕರ್

ಸಂತೋಷ್‌ ಲೀಡರ್‌ಗಳ ಜೊತೆ ಇರುವ ಫೋಟೋಗಳಿವೆ, ತನಿಖೆಯಾಗಲಿ: ಲಕ್ಷ್ಮೀ ಹೆಬ್ಬಾಳ್ಕರ್

Published : Apr 13, 2022, 10:08 AM IST

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಾಂಬ್ ಸಿಡಿಸಿದ್ದಾರೆ. 'ಸಂತೋಷ್ ಕೆಲವು ಲೀಡರ್‌ಗಳ ಜೊತೆ ಇರುವ ಫೋಟೋಗಳಿವೆ. ಸಂತೋಷ್ ಮನೆ ಬರೆಸಿಕೊಂಡ GPA ನನ್ನ ಬಳಿಯಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಲಿ' ಎಂದಿದ್ದಾರೆ.  
 

ಬೆಂಗಳೂರು (ಏ. 13): ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಾಂಬ್ ಸಿಡಿಸಿದ್ದಾರೆ. 'ಸಂತೋಷ್ ಕೆಲವು ಲೀಡರ್‌ಗಳ ಜೊತೆ ಇರುವ ಫೋಟೋಗಳಿವೆ. ಸಂತೋಷ್ ಮನೆ ಬರೆಸಿಕೊಂಡ GPA ನನ್ನ ಬಳಿಯಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಲಿ' ಎಂದಿದ್ದಾರೆ.  

ರಸ್ತೆ ಕಾಮಗಾರಿ ಹಣ ಬಿಡುಗಡೆ ಆಗಿಲ್ಲದ್ದಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೆಸರನ್ನು ಬರೆದಿಟ್ಟು ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಎಂಬವರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಶ್ವರಪ್ಪ ಪರ ನಿಂತಿದ್ದು, ಸಂತೋಷ್‌ ಆತ್ಮಹತ್ಯೆ ಏಕೆ ಮಾಡಿಕೊಂಡರು ಎಂಬುದು ತನಿಖೆಯಿಂದ ಪತ್ತೆಯಾಗಬೇಕಿದೆ. ತಮ್ಮ ವಿರುದ್ಧದ ಆರೋಪಗಳಿಗೆ ಈಗಾಗಲೇ ಈಶ್ವರಪ್ಪ ಅವರು ನ್ಯಾಯಾಲಯದಲ್ಲಿ ಮಾನನಷ್ಟಮೊಕದ್ದಮೆ ಹಾಕಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more