'ಸಾವಾಗ್ಲಿಲ್ಲ ಮರ್ರೆ ಪ್ರದೀಪ್, ಕೂತ್ಕೊ ಪ್ರದೀಪ್..' ಶಾಸಕ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಬುದ್ದಿವಾದ!

'ಸಾವಾಗ್ಲಿಲ್ಲ ಮರ್ರೆ ಪ್ರದೀಪ್, ಕೂತ್ಕೊ ಪ್ರದೀಪ್..' ಶಾಸಕ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಬುದ್ದಿವಾದ!

Published : Jul 06, 2023, 05:46 PM ISTUpdated : Jul 06, 2023, 05:52 PM IST

ಬಿಜೆಪಿ ಹಾಗೂ ಜೆಡಿಎಸ್‌ ನವರು ಒಂದು ಸಾವಿಗೆ ಇಷ್ಟೆಲ್ಲಾ ಧರಣಿ ಮಾಡ್ತಿದಾರಲ್ಲಾ, ಕೋವಿಡ್‌ ವೇಳೆ ಸಾವಿರಾರು ಸಾವಾದಾಗ ನ್ಯಾಯ ಕೊಡಿ ಎಂದು ಕೇಳೋಕೆ ಆಗಲಿಲ್ಲವಾ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದರು.

ಬೆಂಗಳೂರು (ಜು.06): ಕರ್ನಾಟಕ ಅಧಿವೇಶನ: ಮಂಡ್ಯ ಜಿಲ್ಲೆಯ ನಾಗಮಂಗಲ ಬಸ್‌ ಡಿಪೋದ ಚಾಕ ಕಂ ಕಂಡಕ್ಟರ್‌ ಜಿಲ್ಲಾ ಉಸ್ತುವಾರಿ ಸಚಿವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಡೆತ್‌ನೋಟ್‌ ಆಧರಿಸಿ ಸರ್ಕಾರದಿಂದ ತನಿಖೆ ಕೈಗೊಳ್ಳುವಂತೆ ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳಿಂದ ವಿಧಾನಸಭಾ ಅಧಿವೇಶನದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಶಾಸಕ ಪ್ರದೀಪ್‌ ಈಶ್ವರ್‌, ಬಿಜೆಪಿ ಹಾಗೂ ಜೆಡಿಎಸ್‌ ನವರು ಒಂದು ಸಾವಿಗೆ ಇಷ್ಟೆಲ್ಲಾ ಧರಣಿ ಮಾಡ್ತಿದಾರಲ್ಲಾ, ಕೋವಿಡ್‌ ವೇಳೆ ಇಷ್ಟೆಲ್ಲಾ ಸಾವಾದಾಗ ನ್ಯಾಯ ಕೊಡಿ ಎಂದು ಕೇಳೋಕೆ ಆಗಲಿಲ್ಲವಾ ಎಂದು ಕೇಳಿದರು. ಈ ವೇಳೆ  ಮಾತನಾಡಿದ ಸಭಾಧ್ಯಕ್ಷ ಯು.ಟಿ. ಖಾದರ್‌ ಅವರು 'ಸಾವಾಗ್ಲಿಲ್ಲ ಮಾರೆ ಪ್ರದೀಪ್, ಕೂತ್ಕೊ ಪ್ರದೀಪ್...' ಎಂದು ಶಾಸಕ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಬುದ್ದಿವಾದ ಹೇಳಿದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more