'ಸಾವಾಗ್ಲಿಲ್ಲ ಮರ್ರೆ ಪ್ರದೀಪ್, ಕೂತ್ಕೊ ಪ್ರದೀಪ್..' ಶಾಸಕ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಬುದ್ದಿವಾದ!

'ಸಾವಾಗ್ಲಿಲ್ಲ ಮರ್ರೆ ಪ್ರದೀಪ್, ಕೂತ್ಕೊ ಪ್ರದೀಪ್..' ಶಾಸಕ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಬುದ್ದಿವಾದ!

Published : Jul 06, 2023, 05:46 PM ISTUpdated : Jul 06, 2023, 05:52 PM IST

ಬಿಜೆಪಿ ಹಾಗೂ ಜೆಡಿಎಸ್‌ ನವರು ಒಂದು ಸಾವಿಗೆ ಇಷ್ಟೆಲ್ಲಾ ಧರಣಿ ಮಾಡ್ತಿದಾರಲ್ಲಾ, ಕೋವಿಡ್‌ ವೇಳೆ ಸಾವಿರಾರು ಸಾವಾದಾಗ ನ್ಯಾಯ ಕೊಡಿ ಎಂದು ಕೇಳೋಕೆ ಆಗಲಿಲ್ಲವಾ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದರು.

ಬೆಂಗಳೂರು (ಜು.06): ಕರ್ನಾಟಕ ಅಧಿವೇಶನ: ಮಂಡ್ಯ ಜಿಲ್ಲೆಯ ನಾಗಮಂಗಲ ಬಸ್‌ ಡಿಪೋದ ಚಾಕ ಕಂ ಕಂಡಕ್ಟರ್‌ ಜಿಲ್ಲಾ ಉಸ್ತುವಾರಿ ಸಚಿವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಡೆತ್‌ನೋಟ್‌ ಆಧರಿಸಿ ಸರ್ಕಾರದಿಂದ ತನಿಖೆ ಕೈಗೊಳ್ಳುವಂತೆ ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳಿಂದ ವಿಧಾನಸಭಾ ಅಧಿವೇಶನದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಶಾಸಕ ಪ್ರದೀಪ್‌ ಈಶ್ವರ್‌, ಬಿಜೆಪಿ ಹಾಗೂ ಜೆಡಿಎಸ್‌ ನವರು ಒಂದು ಸಾವಿಗೆ ಇಷ್ಟೆಲ್ಲಾ ಧರಣಿ ಮಾಡ್ತಿದಾರಲ್ಲಾ, ಕೋವಿಡ್‌ ವೇಳೆ ಇಷ್ಟೆಲ್ಲಾ ಸಾವಾದಾಗ ನ್ಯಾಯ ಕೊಡಿ ಎಂದು ಕೇಳೋಕೆ ಆಗಲಿಲ್ಲವಾ ಎಂದು ಕೇಳಿದರು. ಈ ವೇಳೆ  ಮಾತನಾಡಿದ ಸಭಾಧ್ಯಕ್ಷ ಯು.ಟಿ. ಖಾದರ್‌ ಅವರು 'ಸಾವಾಗ್ಲಿಲ್ಲ ಮಾರೆ ಪ್ರದೀಪ್, ಕೂತ್ಕೊ ಪ್ರದೀಪ್...' ಎಂದು ಶಾಸಕ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಬುದ್ದಿವಾದ ಹೇಳಿದರು.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more