'ಸಾವಾಗ್ಲಿಲ್ಲ ಮರ್ರೆ ಪ್ರದೀಪ್, ಕೂತ್ಕೊ ಪ್ರದೀಪ್..' ಶಾಸಕ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಬುದ್ದಿವಾದ!

'ಸಾವಾಗ್ಲಿಲ್ಲ ಮರ್ರೆ ಪ್ರದೀಪ್, ಕೂತ್ಕೊ ಪ್ರದೀಪ್..' ಶಾಸಕ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಬುದ್ದಿವಾದ!

Published : Jul 06, 2023, 05:46 PM ISTUpdated : Jul 06, 2023, 05:52 PM IST

ಬಿಜೆಪಿ ಹಾಗೂ ಜೆಡಿಎಸ್‌ ನವರು ಒಂದು ಸಾವಿಗೆ ಇಷ್ಟೆಲ್ಲಾ ಧರಣಿ ಮಾಡ್ತಿದಾರಲ್ಲಾ, ಕೋವಿಡ್‌ ವೇಳೆ ಸಾವಿರಾರು ಸಾವಾದಾಗ ನ್ಯಾಯ ಕೊಡಿ ಎಂದು ಕೇಳೋಕೆ ಆಗಲಿಲ್ಲವಾ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದರು.

ಬೆಂಗಳೂರು (ಜು.06): ಕರ್ನಾಟಕ ಅಧಿವೇಶನ: ಮಂಡ್ಯ ಜಿಲ್ಲೆಯ ನಾಗಮಂಗಲ ಬಸ್‌ ಡಿಪೋದ ಚಾಕ ಕಂ ಕಂಡಕ್ಟರ್‌ ಜಿಲ್ಲಾ ಉಸ್ತುವಾರಿ ಸಚಿವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಡೆತ್‌ನೋಟ್‌ ಆಧರಿಸಿ ಸರ್ಕಾರದಿಂದ ತನಿಖೆ ಕೈಗೊಳ್ಳುವಂತೆ ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳಿಂದ ವಿಧಾನಸಭಾ ಅಧಿವೇಶನದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಶಾಸಕ ಪ್ರದೀಪ್‌ ಈಶ್ವರ್‌, ಬಿಜೆಪಿ ಹಾಗೂ ಜೆಡಿಎಸ್‌ ನವರು ಒಂದು ಸಾವಿಗೆ ಇಷ್ಟೆಲ್ಲಾ ಧರಣಿ ಮಾಡ್ತಿದಾರಲ್ಲಾ, ಕೋವಿಡ್‌ ವೇಳೆ ಇಷ್ಟೆಲ್ಲಾ ಸಾವಾದಾಗ ನ್ಯಾಯ ಕೊಡಿ ಎಂದು ಕೇಳೋಕೆ ಆಗಲಿಲ್ಲವಾ ಎಂದು ಕೇಳಿದರು. ಈ ವೇಳೆ  ಮಾತನಾಡಿದ ಸಭಾಧ್ಯಕ್ಷ ಯು.ಟಿ. ಖಾದರ್‌ ಅವರು 'ಸಾವಾಗ್ಲಿಲ್ಲ ಮಾರೆ ಪ್ರದೀಪ್, ಕೂತ್ಕೊ ಪ್ರದೀಪ್...' ಎಂದು ಶಾಸಕ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಬುದ್ದಿವಾದ ಹೇಳಿದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more