'ಸಾವಾಗ್ಲಿಲ್ಲ ಮರ್ರೆ ಪ್ರದೀಪ್, ಕೂತ್ಕೊ ಪ್ರದೀಪ್..' ಶಾಸಕ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಬುದ್ದಿವಾದ!

'ಸಾವಾಗ್ಲಿಲ್ಲ ಮರ್ರೆ ಪ್ರದೀಪ್, ಕೂತ್ಕೊ ಪ್ರದೀಪ್..' ಶಾಸಕ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಬುದ್ದಿವಾದ!

Published : Jul 06, 2023, 05:46 PM ISTUpdated : Jul 06, 2023, 05:52 PM IST

ಬಿಜೆಪಿ ಹಾಗೂ ಜೆಡಿಎಸ್‌ ನವರು ಒಂದು ಸಾವಿಗೆ ಇಷ್ಟೆಲ್ಲಾ ಧರಣಿ ಮಾಡ್ತಿದಾರಲ್ಲಾ, ಕೋವಿಡ್‌ ವೇಳೆ ಸಾವಿರಾರು ಸಾವಾದಾಗ ನ್ಯಾಯ ಕೊಡಿ ಎಂದು ಕೇಳೋಕೆ ಆಗಲಿಲ್ಲವಾ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದರು.

ಬೆಂಗಳೂರು (ಜು.06): ಕರ್ನಾಟಕ ಅಧಿವೇಶನ: ಮಂಡ್ಯ ಜಿಲ್ಲೆಯ ನಾಗಮಂಗಲ ಬಸ್‌ ಡಿಪೋದ ಚಾಕ ಕಂ ಕಂಡಕ್ಟರ್‌ ಜಿಲ್ಲಾ ಉಸ್ತುವಾರಿ ಸಚಿವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಡೆತ್‌ನೋಟ್‌ ಆಧರಿಸಿ ಸರ್ಕಾರದಿಂದ ತನಿಖೆ ಕೈಗೊಳ್ಳುವಂತೆ ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳಿಂದ ವಿಧಾನಸಭಾ ಅಧಿವೇಶನದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಶಾಸಕ ಪ್ರದೀಪ್‌ ಈಶ್ವರ್‌, ಬಿಜೆಪಿ ಹಾಗೂ ಜೆಡಿಎಸ್‌ ನವರು ಒಂದು ಸಾವಿಗೆ ಇಷ್ಟೆಲ್ಲಾ ಧರಣಿ ಮಾಡ್ತಿದಾರಲ್ಲಾ, ಕೋವಿಡ್‌ ವೇಳೆ ಇಷ್ಟೆಲ್ಲಾ ಸಾವಾದಾಗ ನ್ಯಾಯ ಕೊಡಿ ಎಂದು ಕೇಳೋಕೆ ಆಗಲಿಲ್ಲವಾ ಎಂದು ಕೇಳಿದರು. ಈ ವೇಳೆ  ಮಾತನಾಡಿದ ಸಭಾಧ್ಯಕ್ಷ ಯು.ಟಿ. ಖಾದರ್‌ ಅವರು 'ಸಾವಾಗ್ಲಿಲ್ಲ ಮಾರೆ ಪ್ರದೀಪ್, ಕೂತ್ಕೊ ಪ್ರದೀಪ್...' ಎಂದು ಶಾಸಕ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಬುದ್ದಿವಾದ ಹೇಳಿದರು.

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
Read more