ಪ್ರಚೋದನಕಾರಿ ಪೋಸ್ಟ್ ಹಾಕಿದ್ದೇ ಗಲಭೆಗೆ ಕಾರಣ ಎಂದ ಶಾಸಕ ಪ್ರಸಾದ್ ಅಬ್ಬಯ್ಯ

ಪ್ರಚೋದನಕಾರಿ ಪೋಸ್ಟ್ ಹಾಕಿದ್ದೇ ಗಲಭೆಗೆ ಕಾರಣ ಎಂದ ಶಾಸಕ ಪ್ರಸಾದ್ ಅಬ್ಬಯ್ಯ

Published : Apr 19, 2022, 04:16 PM IST

ಹುಬ್ಬಳ್ಳಿ ಮುಸ್ಲಿಂ ಪುಂಡರಿಂದ ಗಲಭೆ ಪ್ರಕರಣದ ಕುರತಾಗಿ ಮಾತನಾಡಿರುವ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ, ಪ್ರಚೋದನಕಾರಿ ಪೋಸ್ಟ್ ಹಾಕಿದ್ದೇ ಗಲಭೆಗೆ ಕಾರಣ, ಫೇಸ್ ಬುಕ್ ನಲ್ಲಿ ಇಂಥ ಪೋಸ್ಟ್ ಹಾಕಿದ್ದ ಯುವಕನ ಹಿಂದೆ ಯಾರಿದ್ದಾರೆ ಎನ್ನುವುದು ತನಿಖೆಯಾಗಲಿ ಎಂದು ಹೇಳಿದ್ದಾರೆ.


ಬೆಂಗಳೂರು (ಏ.19): ಹುಬ್ಬಳ್ಳಿಯಲ್ಲಿ (Hubballi) ಮುಸ್ಲಿಂ ಪುಂಡರಿಂದ (Muslim Youths) ನಡೆದ ಗಲಭೆ ಪ್ರಕರಣದ ಕುರಿತಾಗಿ ಮಾತನಾಡಿರುವ ಧಾರವಾಡ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ (Prasad Abbayya), ಪ್ರಚೋದನಕಾರಿ ಪೋಸ್ಟ್ (provocative post) ಹಾಕಿದ್ದೇ ಗಲಭೆಗೆ ಕಾರಣ ಎಂದು ಹೇಳಿದ್ದಾರೆ.

ಚುನಾವಣೆ ಹತ್ತಿರ ಬರುತ್ತಿರುವಂತೆ ಇಂಥ ಘಟನೆಗಳು ಯಾಕಾಗುತ್ತವೆ. ಫೇಸ್ ಬುಕ್, ವಾಟ್ಸ್ ಆಪ್ ನಲ್ಲಿ ನೂರೆಂಟು ಸುದ್ದಿ ಬರುತ್ತವೆ ಅದೆಲ್ಲವನ್ನೂ ನಾವು ನಂಬೋದಿಲ್ಲ. ಈ ಕುರಿತಂತೆ ಧಾರ್ಮಿಕ ಮುಖಂಡರನ್ನು ಕರೆದು ಸಭೆ ಮಾಡುತ್ತೇವೆ. ಯುವಕನ ಹಿಂದೆ ಯಾರಿದ್ದಾರೆ ಎನ್ನುವ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ.

ಹುಬ್ಬಳ್ಳಿ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷದ ಕುಮ್ಮಕ್ಕು ಎಂದ ಕಟೀಲ್‌!

2009ರ ನಂತರ ಇಲ್ಲಿಯವರೆಗೂ ಅಹಿತಕರ ಘಟನೆಗಳು ಯಾವುದೂ ನಡೆದಿರಲಿಲ್ಲ. ಸಣ್ಣ ಪುಟ್ಟ ಗಲಾಟೆಗಳು ಆಗುತ್ತಿದ್ದವು. ಆಗ ಶಾಂತಿಸಭೆಯಾಗಿ ಎಲ್ಲವೂ ತಿಳಿಯಾಗುತ್ತಿತ್ತು. ಅದರಲ್ಲೂ ಇತ್ತೀಚೆಗೆ ಧಾರ್ಮಿಕ ಭಾವನೆಗಳನ್ನು ಕೆರಳಿಸುವಂಥ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ ಎಂದು ಹೇಳಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more