ಪ್ರಚೋದನಕಾರಿ ಪೋಸ್ಟ್ ಹಾಕಿದ್ದೇ ಗಲಭೆಗೆ ಕಾರಣ ಎಂದ ಶಾಸಕ ಪ್ರಸಾದ್ ಅಬ್ಬಯ್ಯ

ಪ್ರಚೋದನಕಾರಿ ಪೋಸ್ಟ್ ಹಾಕಿದ್ದೇ ಗಲಭೆಗೆ ಕಾರಣ ಎಂದ ಶಾಸಕ ಪ್ರಸಾದ್ ಅಬ್ಬಯ್ಯ

Published : Apr 19, 2022, 04:16 PM IST

ಹುಬ್ಬಳ್ಳಿ ಮುಸ್ಲಿಂ ಪುಂಡರಿಂದ ಗಲಭೆ ಪ್ರಕರಣದ ಕುರತಾಗಿ ಮಾತನಾಡಿರುವ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ, ಪ್ರಚೋದನಕಾರಿ ಪೋಸ್ಟ್ ಹಾಕಿದ್ದೇ ಗಲಭೆಗೆ ಕಾರಣ, ಫೇಸ್ ಬುಕ್ ನಲ್ಲಿ ಇಂಥ ಪೋಸ್ಟ್ ಹಾಕಿದ್ದ ಯುವಕನ ಹಿಂದೆ ಯಾರಿದ್ದಾರೆ ಎನ್ನುವುದು ತನಿಖೆಯಾಗಲಿ ಎಂದು ಹೇಳಿದ್ದಾರೆ.


ಬೆಂಗಳೂರು (ಏ.19): ಹುಬ್ಬಳ್ಳಿಯಲ್ಲಿ (Hubballi) ಮುಸ್ಲಿಂ ಪುಂಡರಿಂದ (Muslim Youths) ನಡೆದ ಗಲಭೆ ಪ್ರಕರಣದ ಕುರಿತಾಗಿ ಮಾತನಾಡಿರುವ ಧಾರವಾಡ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ (Prasad Abbayya), ಪ್ರಚೋದನಕಾರಿ ಪೋಸ್ಟ್ (provocative post) ಹಾಕಿದ್ದೇ ಗಲಭೆಗೆ ಕಾರಣ ಎಂದು ಹೇಳಿದ್ದಾರೆ.

ಚುನಾವಣೆ ಹತ್ತಿರ ಬರುತ್ತಿರುವಂತೆ ಇಂಥ ಘಟನೆಗಳು ಯಾಕಾಗುತ್ತವೆ. ಫೇಸ್ ಬುಕ್, ವಾಟ್ಸ್ ಆಪ್ ನಲ್ಲಿ ನೂರೆಂಟು ಸುದ್ದಿ ಬರುತ್ತವೆ ಅದೆಲ್ಲವನ್ನೂ ನಾವು ನಂಬೋದಿಲ್ಲ. ಈ ಕುರಿತಂತೆ ಧಾರ್ಮಿಕ ಮುಖಂಡರನ್ನು ಕರೆದು ಸಭೆ ಮಾಡುತ್ತೇವೆ. ಯುವಕನ ಹಿಂದೆ ಯಾರಿದ್ದಾರೆ ಎನ್ನುವ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ.

ಹುಬ್ಬಳ್ಳಿ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷದ ಕುಮ್ಮಕ್ಕು ಎಂದ ಕಟೀಲ್‌!

2009ರ ನಂತರ ಇಲ್ಲಿಯವರೆಗೂ ಅಹಿತಕರ ಘಟನೆಗಳು ಯಾವುದೂ ನಡೆದಿರಲಿಲ್ಲ. ಸಣ್ಣ ಪುಟ್ಟ ಗಲಾಟೆಗಳು ಆಗುತ್ತಿದ್ದವು. ಆಗ ಶಾಂತಿಸಭೆಯಾಗಿ ಎಲ್ಲವೂ ತಿಳಿಯಾಗುತ್ತಿತ್ತು. ಅದರಲ್ಲೂ ಇತ್ತೀಚೆಗೆ ಧಾರ್ಮಿಕ ಭಾವನೆಗಳನ್ನು ಕೆರಳಿಸುವಂಥ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ ಎಂದು ಹೇಳಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more