ಪ್ರಚೋದನಕಾರಿ ಪೋಸ್ಟ್ ಹಾಕಿದ್ದೇ ಗಲಭೆಗೆ ಕಾರಣ ಎಂದ ಶಾಸಕ ಪ್ರಸಾದ್ ಅಬ್ಬಯ್ಯ

ಪ್ರಚೋದನಕಾರಿ ಪೋಸ್ಟ್ ಹಾಕಿದ್ದೇ ಗಲಭೆಗೆ ಕಾರಣ ಎಂದ ಶಾಸಕ ಪ್ರಸಾದ್ ಅಬ್ಬಯ್ಯ

Published : Apr 19, 2022, 04:16 PM IST

ಹುಬ್ಬಳ್ಳಿ ಮುಸ್ಲಿಂ ಪುಂಡರಿಂದ ಗಲಭೆ ಪ್ರಕರಣದ ಕುರತಾಗಿ ಮಾತನಾಡಿರುವ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ, ಪ್ರಚೋದನಕಾರಿ ಪೋಸ್ಟ್ ಹಾಕಿದ್ದೇ ಗಲಭೆಗೆ ಕಾರಣ, ಫೇಸ್ ಬುಕ್ ನಲ್ಲಿ ಇಂಥ ಪೋಸ್ಟ್ ಹಾಕಿದ್ದ ಯುವಕನ ಹಿಂದೆ ಯಾರಿದ್ದಾರೆ ಎನ್ನುವುದು ತನಿಖೆಯಾಗಲಿ ಎಂದು ಹೇಳಿದ್ದಾರೆ.


ಬೆಂಗಳೂರು (ಏ.19): ಹುಬ್ಬಳ್ಳಿಯಲ್ಲಿ (Hubballi) ಮುಸ್ಲಿಂ ಪುಂಡರಿಂದ (Muslim Youths) ನಡೆದ ಗಲಭೆ ಪ್ರಕರಣದ ಕುರಿತಾಗಿ ಮಾತನಾಡಿರುವ ಧಾರವಾಡ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ (Prasad Abbayya), ಪ್ರಚೋದನಕಾರಿ ಪೋಸ್ಟ್ (provocative post) ಹಾಕಿದ್ದೇ ಗಲಭೆಗೆ ಕಾರಣ ಎಂದು ಹೇಳಿದ್ದಾರೆ.

ಚುನಾವಣೆ ಹತ್ತಿರ ಬರುತ್ತಿರುವಂತೆ ಇಂಥ ಘಟನೆಗಳು ಯಾಕಾಗುತ್ತವೆ. ಫೇಸ್ ಬುಕ್, ವಾಟ್ಸ್ ಆಪ್ ನಲ್ಲಿ ನೂರೆಂಟು ಸುದ್ದಿ ಬರುತ್ತವೆ ಅದೆಲ್ಲವನ್ನೂ ನಾವು ನಂಬೋದಿಲ್ಲ. ಈ ಕುರಿತಂತೆ ಧಾರ್ಮಿಕ ಮುಖಂಡರನ್ನು ಕರೆದು ಸಭೆ ಮಾಡುತ್ತೇವೆ. ಯುವಕನ ಹಿಂದೆ ಯಾರಿದ್ದಾರೆ ಎನ್ನುವ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ.

ಹುಬ್ಬಳ್ಳಿ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷದ ಕುಮ್ಮಕ್ಕು ಎಂದ ಕಟೀಲ್‌!

2009ರ ನಂತರ ಇಲ್ಲಿಯವರೆಗೂ ಅಹಿತಕರ ಘಟನೆಗಳು ಯಾವುದೂ ನಡೆದಿರಲಿಲ್ಲ. ಸಣ್ಣ ಪುಟ್ಟ ಗಲಾಟೆಗಳು ಆಗುತ್ತಿದ್ದವು. ಆಗ ಶಾಂತಿಸಭೆಯಾಗಿ ಎಲ್ಲವೂ ತಿಳಿಯಾಗುತ್ತಿತ್ತು. ಅದರಲ್ಲೂ ಇತ್ತೀಚೆಗೆ ಧಾರ್ಮಿಕ ಭಾವನೆಗಳನ್ನು ಕೆರಳಿಸುವಂಥ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ ಎಂದು ಹೇಳಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more