ಸಂಪುಟದಲ್ಲಿ ಸಿಗದ ಸ್ಥಾನ: ಸಿಎಂ ಸ್ವಾಗತಕ್ಕೂ ಬಾರದೇ ಶಾಸಕ ರಾಮದಾಸ್ ಮುನಿಸು

ಸಂಪುಟದಲ್ಲಿ ಸಿಗದ ಸ್ಥಾನ: ಸಿಎಂ ಸ್ವಾಗತಕ್ಕೂ ಬಾರದೇ ಶಾಸಕ ರಾಮದಾಸ್ ಮುನಿಸು

Published : Aug 09, 2021, 03:59 PM IST

ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ರಾಮದಾಸ್ ಮುನಿಸಿಕೊಂಡಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಸಿಎಂ ಸ್ವಾಗತಕ್ಕೆ ಆಗಮಿಸದೇ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಆ. 09): ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ರಾಮದಾಸ್ ಮುನಿಸಿಕೊಂಡಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಸಿಎಂ ಸ್ವಾಗತಕ್ಕೆ ಆಗಮಿಸದೇ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಗೂ ಬರದೇ ಮುನಿಸು ಹೊರ ಹಾಕಿದ್ಧಾರೆ. 'ನಾನು 25 ವರ್ಷಗಳಿಂದ ಪಕ್ಷಕ್ಕಾಗಿ ದುಡಿದರೂ ಪಕ್ಷ ನನ್ನನ್ನು ಗುರುತಿಸಿಲ್ಲ. ಇದರಿಂದ ಬಹಳ ಬೇಸರವಾಗಿದೆ' ಎಂದು ರಾಮದಾಸ್ ಆತ್ಮೀಯರ ಬಳಿ ಹೇಳಿಕೊಂಡಿದ್ದಾರೆ.

 

ರಾಮದಾಸ್ ನಡೆಗೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, 'ರಾಮದಾಸ್ ಅವರು ಪಕ್ಷದ ಹಿರಿಯರಿದ್ದಾರೆ. ಅವರನ್ನು ಕರೆದು ಮಾತನಾಡುತ್ತೇನೆ' ಎಂದಿದ್ಧಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!