ಸಂಪುಟದಲ್ಲಿ ಸಿಗದ ಸ್ಥಾನ: ಸಿಎಂ ಸ್ವಾಗತಕ್ಕೂ ಬಾರದೇ ಶಾಸಕ ರಾಮದಾಸ್ ಮುನಿಸು

ಸಂಪುಟದಲ್ಲಿ ಸಿಗದ ಸ್ಥಾನ: ಸಿಎಂ ಸ್ವಾಗತಕ್ಕೂ ಬಾರದೇ ಶಾಸಕ ರಾಮದಾಸ್ ಮುನಿಸು

Published : Aug 09, 2021, 03:59 PM IST

ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ರಾಮದಾಸ್ ಮುನಿಸಿಕೊಂಡಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಸಿಎಂ ಸ್ವಾಗತಕ್ಕೆ ಆಗಮಿಸದೇ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಆ. 09): ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ರಾಮದಾಸ್ ಮುನಿಸಿಕೊಂಡಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಸಿಎಂ ಸ್ವಾಗತಕ್ಕೆ ಆಗಮಿಸದೇ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಗೂ ಬರದೇ ಮುನಿಸು ಹೊರ ಹಾಕಿದ್ಧಾರೆ. 'ನಾನು 25 ವರ್ಷಗಳಿಂದ ಪಕ್ಷಕ್ಕಾಗಿ ದುಡಿದರೂ ಪಕ್ಷ ನನ್ನನ್ನು ಗುರುತಿಸಿಲ್ಲ. ಇದರಿಂದ ಬಹಳ ಬೇಸರವಾಗಿದೆ' ಎಂದು ರಾಮದಾಸ್ ಆತ್ಮೀಯರ ಬಳಿ ಹೇಳಿಕೊಂಡಿದ್ದಾರೆ.

 

ರಾಮದಾಸ್ ನಡೆಗೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, 'ರಾಮದಾಸ್ ಅವರು ಪಕ್ಷದ ಹಿರಿಯರಿದ್ದಾರೆ. ಅವರನ್ನು ಕರೆದು ಮಾತನಾಡುತ್ತೇನೆ' ಎಂದಿದ್ಧಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!