ಮಂಡ್ಯ ಜಿಲ್ಲೆಯನ್ನು ನಿಮಗೆ ಬರೆದು ಕೊಟ್ಟಿದ್ದಾರಾ? ಸುಮಲತಾಗೆ ರವೀಂದ್ರ ಶ್ರೀಕಂಠಯ್ಯ ಸವಾಲ್

ಮಂಡ್ಯ ಜಿಲ್ಲೆಯನ್ನು ನಿಮಗೆ ಬರೆದು ಕೊಟ್ಟಿದ್ದಾರಾ? ಸುಮಲತಾಗೆ ರವೀಂದ್ರ ಶ್ರೀಕಂಠಯ್ಯ ಸವಾಲ್

Published : Aug 18, 2021, 04:13 PM IST

ದಿಶಾ ಸಭೆಯಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಸಿಇಒ ನಡುವೆ ಮಾತಿನ ಚಕಮಕಿ ನಡೆದಿದೆ. ಸುಮಲತಾ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಭಟ್ ಹಾಜರಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಗರಂ ಆಗಿದ್ದಾರೆ. 
 

ಮಂಡ್ಯ (ಆ. 18): ದಿಶಾ ಸಭೆಯಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಸಿಇಒ ನಡುವೆ ಮಾತಿನ ಚಕಮಕಿ ನಡೆದಿದೆ. ಸುಮಲತಾ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಭಟ್ ಹಾಜರಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಗರಂ ಆಗಿದ್ದಾರೆ. 

ಶ್ರೀನಿವಾಸ್ ಭಟ್ ಅವರು ನಡೆಸಿರುವ ಪತ್ರ ವ್ಯವಹಾರದ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದೆ. ಆ ಪತ್ರ ವ್ಯವಹಾರ ಅಧಿಕೃತನಾ, ಅನಧಿಕೃತನಾ ಎಂದು ಸಮಜಾಯಿಷಿ ಬೇಕು. ನಾನು ಕೆಲವು ಬಾರಿ ಇದರ ಬಗ್ಗೆ ಪ್ರಶ್ನಿಸಿದಾಗ ನನಗೆ ಉತ್ತರ ಬಂದಿಲ್ಲ. ದಿಶಾ ಸಭೆಯಲ್ಲಿರುವ ಶ್ರೀನಿವಾಸ್ ಭಟ್ ಸುಮಲತಾರ ಆಪ್ತ ಕಾರ್ಯದರ್ಶಿನಾ.? ಅವರ್ಯಾರು..? ಉತ್ತರಿಸಬೇಕು ಎಂದು ಸಭೆಯಲ್ಲಿ ರವೀಂದ್ರ ಶ್ರೀಕಂಠಯ್ಯ ಪ್ರಶ್ನಿಸಿದರು. ಆಗ ಸಭೆಯಲ್ಲಿ ಮಾತಿನ ಚಕಮಕಿ ನಡೆದಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!