ಬೊಮ್ಮಾಯಿ ಸಾಹೇಬ್ರು ಕ್ಯಾಪ್ಟನ್, 29 ಪ್ಲೇಯರ್ಸ್, ನೋಡುವವರು ಕರ್ನಾಟಕದ 7 ಕೋಟಿ ಜನ!

ಬೊಮ್ಮಾಯಿ ಸಾಹೇಬ್ರು ಕ್ಯಾಪ್ಟನ್, 29 ಪ್ಲೇಯರ್ಸ್, ನೋಡುವವರು ಕರ್ನಾಟಕದ 7 ಕೋಟಿ ಜನ!

Published : Aug 15, 2021, 04:28 PM IST

- ಸರ್ಕಾರವನ್ನು ಕ್ರಿಕೆಟ್ ತಂಡಕ್ಕೆ ಹೋಲಿಸಿದ ಶಾಸಕ ರಾಮದಾಸ್

-  ಕ್ಯಾಪ್ಟನ್‌ಗೆ ಯಾವ ಆಟಗಾರ ಬೇಕು ಎಂಬುದು ಗೊತ್ತಿರುತ್ತದೆ. ಬೊಮ್ಮಾಯಿ ಸಾಹೇಬ್ರು ಕ್ಯಾಪ್ಟನ್ ಆಗಿದ್ದಾರೆ.

- 29 ಪ್ಲೇಯರ್ಸ್ ಇದಾರೆ. ಕರ್ನಾಟಕದ 7 ಕೋಟಿ ಜನ ನೋಡುವವರಿದ್ದಾರೆ. 

ಬೆಂಗಳೂರು (ಆ. 15): ಸಿಎಂ ಮೈಸೂರಿಗೆ ಭೇಟಿ ಕೊಟ್ಟಾಗ ಗೈರಾಗಿದ್ದೇಕೆ ಎಂಬುದಕ್ಕೆ ಕಾರಣವನ್ನು ಮುಚ್ಚಿದ ಲಕೋಟೆಯಲ್ಲಿ ಕೊಟ್ಟಿದ್ದರು ಶಾಸಕ ರಾಮದಾಸ್. ನಿನ್ನೆ ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿ ಲಕೋಟೆಯನ್ನು ಕೊಟ್ಟು ಕೊನೆಯವರೆಗೂ ಓದಲು ಹೇಳಿದ್ದರು. 'ಪತ್ರವನ್ನು ಕೊನೆಯವರೆಗೆ ಓದಲು ಹೇಳಿದ್ದೇನೆ. ಕೆಟ್ಟದಿರಬಹುದು, ಒಳ್ಳೆಯದಿರಬಹುದು, ನೋವಾಗಬಹುದು' ಎಂದು ರಾಮದಾಸ್ ಹೇಳಿದ್ದಾರೆ. 

'ಸರ್ಕಾರವನ್ನು ಕ್ರಿಕೆಟ್ ತಂಡಕ್ಕೆ ಹೋಲಿಸಿದ್ದಾರೆ. ಕ್ಯಾಪ್ಟನ್‌ಗೆ ಯಾವ ಆಟಗಾರ ಬೇಕು ಎಂಬುದು ಗೊತ್ತಿರುತ್ತದೆ. ಬೊಮ್ಮಾಯಿ ಸಾಹೇಬ್ರು ಕ್ಯಾಪ್ಟನ್ ಆಗಿದ್ದಾರೆ. 29 ಪ್ಲೇಯರ್ಸ್ ಇದಾರೆ. ಕರ್ನಾಟಕದ 7 ಕೋಟಿ ಜನ ನೋಡುವವರಿದ್ದಾರೆ. ಮುಂದಿನ 19 ತಿಂಗಳಲ್ಲಿ ಉತ್ತಮ ಆಡಳಿತ ಕೊಡುವ ಜವಾಬ್ದಾರಿ ಅವರ ಮೇಲಿದೆ' ಎಂದಿದ್ಧಾರೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ