ಬೊಮ್ಮಾಯಿ ಸಾಹೇಬ್ರು ಕ್ಯಾಪ್ಟನ್, 29 ಪ್ಲೇಯರ್ಸ್, ನೋಡುವವರು ಕರ್ನಾಟಕದ 7 ಕೋಟಿ ಜನ!

ಬೊಮ್ಮಾಯಿ ಸಾಹೇಬ್ರು ಕ್ಯಾಪ್ಟನ್, 29 ಪ್ಲೇಯರ್ಸ್, ನೋಡುವವರು ಕರ್ನಾಟಕದ 7 ಕೋಟಿ ಜನ!

Published : Aug 15, 2021, 04:28 PM IST

- ಸರ್ಕಾರವನ್ನು ಕ್ರಿಕೆಟ್ ತಂಡಕ್ಕೆ ಹೋಲಿಸಿದ ಶಾಸಕ ರಾಮದಾಸ್

-  ಕ್ಯಾಪ್ಟನ್‌ಗೆ ಯಾವ ಆಟಗಾರ ಬೇಕು ಎಂಬುದು ಗೊತ್ತಿರುತ್ತದೆ. ಬೊಮ್ಮಾಯಿ ಸಾಹೇಬ್ರು ಕ್ಯಾಪ್ಟನ್ ಆಗಿದ್ದಾರೆ.

- 29 ಪ್ಲೇಯರ್ಸ್ ಇದಾರೆ. ಕರ್ನಾಟಕದ 7 ಕೋಟಿ ಜನ ನೋಡುವವರಿದ್ದಾರೆ. 

ಬೆಂಗಳೂರು (ಆ. 15): ಸಿಎಂ ಮೈಸೂರಿಗೆ ಭೇಟಿ ಕೊಟ್ಟಾಗ ಗೈರಾಗಿದ್ದೇಕೆ ಎಂಬುದಕ್ಕೆ ಕಾರಣವನ್ನು ಮುಚ್ಚಿದ ಲಕೋಟೆಯಲ್ಲಿ ಕೊಟ್ಟಿದ್ದರು ಶಾಸಕ ರಾಮದಾಸ್. ನಿನ್ನೆ ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿ ಲಕೋಟೆಯನ್ನು ಕೊಟ್ಟು ಕೊನೆಯವರೆಗೂ ಓದಲು ಹೇಳಿದ್ದರು. 'ಪತ್ರವನ್ನು ಕೊನೆಯವರೆಗೆ ಓದಲು ಹೇಳಿದ್ದೇನೆ. ಕೆಟ್ಟದಿರಬಹುದು, ಒಳ್ಳೆಯದಿರಬಹುದು, ನೋವಾಗಬಹುದು' ಎಂದು ರಾಮದಾಸ್ ಹೇಳಿದ್ದಾರೆ. 

'ಸರ್ಕಾರವನ್ನು ಕ್ರಿಕೆಟ್ ತಂಡಕ್ಕೆ ಹೋಲಿಸಿದ್ದಾರೆ. ಕ್ಯಾಪ್ಟನ್‌ಗೆ ಯಾವ ಆಟಗಾರ ಬೇಕು ಎಂಬುದು ಗೊತ್ತಿರುತ್ತದೆ. ಬೊಮ್ಮಾಯಿ ಸಾಹೇಬ್ರು ಕ್ಯಾಪ್ಟನ್ ಆಗಿದ್ದಾರೆ. 29 ಪ್ಲೇಯರ್ಸ್ ಇದಾರೆ. ಕರ್ನಾಟಕದ 7 ಕೋಟಿ ಜನ ನೋಡುವವರಿದ್ದಾರೆ. ಮುಂದಿನ 19 ತಿಂಗಳಲ್ಲಿ ಉತ್ತಮ ಆಡಳಿತ ಕೊಡುವ ಜವಾಬ್ದಾರಿ ಅವರ ಮೇಲಿದೆ' ಎಂದಿದ್ಧಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!