ಬೊಮ್ಮಾಯಿ ಸಾಹೇಬ್ರು ಕ್ಯಾಪ್ಟನ್, 29 ಪ್ಲೇಯರ್ಸ್, ನೋಡುವವರು ಕರ್ನಾಟಕದ 7 ಕೋಟಿ ಜನ!

ಬೊಮ್ಮಾಯಿ ಸಾಹೇಬ್ರು ಕ್ಯಾಪ್ಟನ್, 29 ಪ್ಲೇಯರ್ಸ್, ನೋಡುವವರು ಕರ್ನಾಟಕದ 7 ಕೋಟಿ ಜನ!

Published : Aug 15, 2021, 04:28 PM IST

- ಸರ್ಕಾರವನ್ನು ಕ್ರಿಕೆಟ್ ತಂಡಕ್ಕೆ ಹೋಲಿಸಿದ ಶಾಸಕ ರಾಮದಾಸ್

-  ಕ್ಯಾಪ್ಟನ್‌ಗೆ ಯಾವ ಆಟಗಾರ ಬೇಕು ಎಂಬುದು ಗೊತ್ತಿರುತ್ತದೆ. ಬೊಮ್ಮಾಯಿ ಸಾಹೇಬ್ರು ಕ್ಯಾಪ್ಟನ್ ಆಗಿದ್ದಾರೆ.

- 29 ಪ್ಲೇಯರ್ಸ್ ಇದಾರೆ. ಕರ್ನಾಟಕದ 7 ಕೋಟಿ ಜನ ನೋಡುವವರಿದ್ದಾರೆ. 

ಬೆಂಗಳೂರು (ಆ. 15): ಸಿಎಂ ಮೈಸೂರಿಗೆ ಭೇಟಿ ಕೊಟ್ಟಾಗ ಗೈರಾಗಿದ್ದೇಕೆ ಎಂಬುದಕ್ಕೆ ಕಾರಣವನ್ನು ಮುಚ್ಚಿದ ಲಕೋಟೆಯಲ್ಲಿ ಕೊಟ್ಟಿದ್ದರು ಶಾಸಕ ರಾಮದಾಸ್. ನಿನ್ನೆ ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿ ಲಕೋಟೆಯನ್ನು ಕೊಟ್ಟು ಕೊನೆಯವರೆಗೂ ಓದಲು ಹೇಳಿದ್ದರು. 'ಪತ್ರವನ್ನು ಕೊನೆಯವರೆಗೆ ಓದಲು ಹೇಳಿದ್ದೇನೆ. ಕೆಟ್ಟದಿರಬಹುದು, ಒಳ್ಳೆಯದಿರಬಹುದು, ನೋವಾಗಬಹುದು' ಎಂದು ರಾಮದಾಸ್ ಹೇಳಿದ್ದಾರೆ. 

'ಸರ್ಕಾರವನ್ನು ಕ್ರಿಕೆಟ್ ತಂಡಕ್ಕೆ ಹೋಲಿಸಿದ್ದಾರೆ. ಕ್ಯಾಪ್ಟನ್‌ಗೆ ಯಾವ ಆಟಗಾರ ಬೇಕು ಎಂಬುದು ಗೊತ್ತಿರುತ್ತದೆ. ಬೊಮ್ಮಾಯಿ ಸಾಹೇಬ್ರು ಕ್ಯಾಪ್ಟನ್ ಆಗಿದ್ದಾರೆ. 29 ಪ್ಲೇಯರ್ಸ್ ಇದಾರೆ. ಕರ್ನಾಟಕದ 7 ಕೋಟಿ ಜನ ನೋಡುವವರಿದ್ದಾರೆ. ಮುಂದಿನ 19 ತಿಂಗಳಲ್ಲಿ ಉತ್ತಮ ಆಡಳಿತ ಕೊಡುವ ಜವಾಬ್ದಾರಿ ಅವರ ಮೇಲಿದೆ' ಎಂದಿದ್ಧಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!