ಚರಂಡಿ ನೀರನ್ನು ಶುದ್ಧೀಕರಣಕ್ಕೆ ಬಂತು ‘ಗಾಲ್‌ ಮೊಬೈಲ್‌’ ಯಂತ್ರ

ಚರಂಡಿ ನೀರನ್ನು ಶುದ್ಧೀಕರಣಕ್ಕೆ ಬಂತು ‘ಗಾಲ್‌ ಮೊಬೈಲ್‌’ ಯಂತ್ರ

Published : Aug 10, 2022, 05:18 PM ISTUpdated : Aug 10, 2022, 05:28 PM IST

ಚರಂಡಿ ನೀರನ್ನು ಕ್ಷಣಾರ್ಧದಲ್ಲಿ ಸಂಸ್ಕರಿಸಿ ಶುದ್ಧ ಕುಡಿಯುವ ನೀರು ನೀಡುವ ‘ಗಾಲ್‌ ಮೊಬೈಲ್‌’ ನೀರು ಸಂಸ್ಕರಣೆ ಯಂತ್ರವನ್ನು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್‌ ರೆಡ್ಡಿ ಲೋಕಾರ್ಪಣೆಗೊಳಿಸಿದರು.

ಚರಂಡಿ ನೀರನ್ನು ಕ್ಷಣಾರ್ಧದಲ್ಲಿ ಸಂಸ್ಕರಿಸಿ ಶುದ್ಧ ಕುಡಿಯುವ ನೀರು ನೀಡುವ ‘ಗಾಲ್‌ ಮೊಬೈಲ್‌’ ನೀರು ಸಂಸ್ಕರಣೆ ಯಂತ್ರವನ್ನು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್‌ ರೆಡ್ಡಿ ಲೋಕಾರ್ಪಣೆಗೊಳಿಸಿದರು.

ನೆರೆ ಸಂಭವಿಸಿ ನೀರಿಗೆ ತೊಂದರೆ ಆದಾಗ ಯಂತ್ರ ಬಳಸಿ ಸ್ಥಳದಲ್ಲೇ ಶುದ್ಧ ನೀರು ಒದಗಿಸಬಹುದು. ಕುಡಿಯುವ ನೀರಿನ ಅಭಾವವಿರುವ ಬಡಾವಣೆ, ಶಾಲೆ-ಕಾಲೇಜುಗಳಲ್ಲಿ ಮತ್ತು ಹಳ್ಳಿಗಳಿಗೂ ಈ ಯಂತ್ರವನ್ನು ಸುಲಭವಾಗಿ ಕೊಂಡೊಯ್ಯಬಹುದಾಗಿದೆ. ಈ ಯಂತ್ರಕ್ಕೆ .1.25 ಕೋಟಿ ಬೆಲೆ ಇದ್ದು, ಕಂಪನಿಯೇ ಇದರ ನಿರ್ವಹಣೆ ಮಾಡುತ್ತದೆ. ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಈ ಬಗ್ಗೆ ಮನವರಿಕೆ ಮಾಡಿ, ಈ ಯಂತ್ರವನ್ನು ‘ಮೇಕ್‌ ಇನ್‌ ಕರ್ನಾಟಕ’ ಯೋಜನೆಯಡಿ ಉತ್ಪಾದಿಸಲು ಕೋರುತ್ತೇನೆ’ಎಂದರು.

ನಾಲ್ಕು ಶೋಧಕ ಕೊಳಾಯಿಗಳು ಮೊದಲಿಗೆ ತ್ಯಾಜ್ಯ ನೀರಿನ ಸಣ್ಣ ಕಣಗಳನ್ನು ಹೊರಹಾಕಿ, ನಂತರ ದೊಡ್ಡ ಕಣಗಳನ್ನು ಶೋಧಿಸುತ್ತದೆ. ಮೂರು ಮತ್ತು ನಾಲ್ಕನೇ ಶೋಧಕಗಳು ನೀರಿನ ದುರ್ಗಂಧವನ್ನು ತೆಗೆದು, ಅಂತಿಮವಾಗಿ ಕುಡಿಯಲು ಯೋಗ್ಯವಾದ ನೀರನ್ನಾಗಿಸುತ್ತದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more