ಚರಂಡಿ ನೀರನ್ನು ಶುದ್ಧೀಕರಣಕ್ಕೆ ಬಂತು ‘ಗಾಲ್‌ ಮೊಬೈಲ್‌’ ಯಂತ್ರ

ಚರಂಡಿ ನೀರನ್ನು ಶುದ್ಧೀಕರಣಕ್ಕೆ ಬಂತು ‘ಗಾಲ್‌ ಮೊಬೈಲ್‌’ ಯಂತ್ರ

Published : Aug 10, 2022, 05:18 PM ISTUpdated : Aug 10, 2022, 05:28 PM IST

ಚರಂಡಿ ನೀರನ್ನು ಕ್ಷಣಾರ್ಧದಲ್ಲಿ ಸಂಸ್ಕರಿಸಿ ಶುದ್ಧ ಕುಡಿಯುವ ನೀರು ನೀಡುವ ‘ಗಾಲ್‌ ಮೊಬೈಲ್‌’ ನೀರು ಸಂಸ್ಕರಣೆ ಯಂತ್ರವನ್ನು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್‌ ರೆಡ್ಡಿ ಲೋಕಾರ್ಪಣೆಗೊಳಿಸಿದರು.

ಚರಂಡಿ ನೀರನ್ನು ಕ್ಷಣಾರ್ಧದಲ್ಲಿ ಸಂಸ್ಕರಿಸಿ ಶುದ್ಧ ಕುಡಿಯುವ ನೀರು ನೀಡುವ ‘ಗಾಲ್‌ ಮೊಬೈಲ್‌’ ನೀರು ಸಂಸ್ಕರಣೆ ಯಂತ್ರವನ್ನು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್‌ ರೆಡ್ಡಿ ಲೋಕಾರ್ಪಣೆಗೊಳಿಸಿದರು.

ನೆರೆ ಸಂಭವಿಸಿ ನೀರಿಗೆ ತೊಂದರೆ ಆದಾಗ ಯಂತ್ರ ಬಳಸಿ ಸ್ಥಳದಲ್ಲೇ ಶುದ್ಧ ನೀರು ಒದಗಿಸಬಹುದು. ಕುಡಿಯುವ ನೀರಿನ ಅಭಾವವಿರುವ ಬಡಾವಣೆ, ಶಾಲೆ-ಕಾಲೇಜುಗಳಲ್ಲಿ ಮತ್ತು ಹಳ್ಳಿಗಳಿಗೂ ಈ ಯಂತ್ರವನ್ನು ಸುಲಭವಾಗಿ ಕೊಂಡೊಯ್ಯಬಹುದಾಗಿದೆ. ಈ ಯಂತ್ರಕ್ಕೆ .1.25 ಕೋಟಿ ಬೆಲೆ ಇದ್ದು, ಕಂಪನಿಯೇ ಇದರ ನಿರ್ವಹಣೆ ಮಾಡುತ್ತದೆ. ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಈ ಬಗ್ಗೆ ಮನವರಿಕೆ ಮಾಡಿ, ಈ ಯಂತ್ರವನ್ನು ‘ಮೇಕ್‌ ಇನ್‌ ಕರ್ನಾಟಕ’ ಯೋಜನೆಯಡಿ ಉತ್ಪಾದಿಸಲು ಕೋರುತ್ತೇನೆ’ಎಂದರು.

ನಾಲ್ಕು ಶೋಧಕ ಕೊಳಾಯಿಗಳು ಮೊದಲಿಗೆ ತ್ಯಾಜ್ಯ ನೀರಿನ ಸಣ್ಣ ಕಣಗಳನ್ನು ಹೊರಹಾಕಿ, ನಂತರ ದೊಡ್ಡ ಕಣಗಳನ್ನು ಶೋಧಿಸುತ್ತದೆ. ಮೂರು ಮತ್ತು ನಾಲ್ಕನೇ ಶೋಧಕಗಳು ನೀರಿನ ದುರ್ಗಂಧವನ್ನು ತೆಗೆದು, ಅಂತಿಮವಾಗಿ ಕುಡಿಯಲು ಯೋಗ್ಯವಾದ ನೀರನ್ನಾಗಿಸುತ್ತದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more