ಚರಂಡಿ ನೀರನ್ನು ಶುದ್ಧೀಕರಣಕ್ಕೆ ಬಂತು ‘ಗಾಲ್‌ ಮೊಬೈಲ್‌’ ಯಂತ್ರ

ಚರಂಡಿ ನೀರನ್ನು ಶುದ್ಧೀಕರಣಕ್ಕೆ ಬಂತು ‘ಗಾಲ್‌ ಮೊಬೈಲ್‌’ ಯಂತ್ರ

Published : Aug 10, 2022, 05:18 PM ISTUpdated : Aug 10, 2022, 05:28 PM IST

ಚರಂಡಿ ನೀರನ್ನು ಕ್ಷಣಾರ್ಧದಲ್ಲಿ ಸಂಸ್ಕರಿಸಿ ಶುದ್ಧ ಕುಡಿಯುವ ನೀರು ನೀಡುವ ‘ಗಾಲ್‌ ಮೊಬೈಲ್‌’ ನೀರು ಸಂಸ್ಕರಣೆ ಯಂತ್ರವನ್ನು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್‌ ರೆಡ್ಡಿ ಲೋಕಾರ್ಪಣೆಗೊಳಿಸಿದರು.

ಚರಂಡಿ ನೀರನ್ನು ಕ್ಷಣಾರ್ಧದಲ್ಲಿ ಸಂಸ್ಕರಿಸಿ ಶುದ್ಧ ಕುಡಿಯುವ ನೀರು ನೀಡುವ ‘ಗಾಲ್‌ ಮೊಬೈಲ್‌’ ನೀರು ಸಂಸ್ಕರಣೆ ಯಂತ್ರವನ್ನು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್‌ ರೆಡ್ಡಿ ಲೋಕಾರ್ಪಣೆಗೊಳಿಸಿದರು.

ನೆರೆ ಸಂಭವಿಸಿ ನೀರಿಗೆ ತೊಂದರೆ ಆದಾಗ ಯಂತ್ರ ಬಳಸಿ ಸ್ಥಳದಲ್ಲೇ ಶುದ್ಧ ನೀರು ಒದಗಿಸಬಹುದು. ಕುಡಿಯುವ ನೀರಿನ ಅಭಾವವಿರುವ ಬಡಾವಣೆ, ಶಾಲೆ-ಕಾಲೇಜುಗಳಲ್ಲಿ ಮತ್ತು ಹಳ್ಳಿಗಳಿಗೂ ಈ ಯಂತ್ರವನ್ನು ಸುಲಭವಾಗಿ ಕೊಂಡೊಯ್ಯಬಹುದಾಗಿದೆ. ಈ ಯಂತ್ರಕ್ಕೆ .1.25 ಕೋಟಿ ಬೆಲೆ ಇದ್ದು, ಕಂಪನಿಯೇ ಇದರ ನಿರ್ವಹಣೆ ಮಾಡುತ್ತದೆ. ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಈ ಬಗ್ಗೆ ಮನವರಿಕೆ ಮಾಡಿ, ಈ ಯಂತ್ರವನ್ನು ‘ಮೇಕ್‌ ಇನ್‌ ಕರ್ನಾಟಕ’ ಯೋಜನೆಯಡಿ ಉತ್ಪಾದಿಸಲು ಕೋರುತ್ತೇನೆ’ಎಂದರು.

ನಾಲ್ಕು ಶೋಧಕ ಕೊಳಾಯಿಗಳು ಮೊದಲಿಗೆ ತ್ಯಾಜ್ಯ ನೀರಿನ ಸಣ್ಣ ಕಣಗಳನ್ನು ಹೊರಹಾಕಿ, ನಂತರ ದೊಡ್ಡ ಕಣಗಳನ್ನು ಶೋಧಿಸುತ್ತದೆ. ಮೂರು ಮತ್ತು ನಾಲ್ಕನೇ ಶೋಧಕಗಳು ನೀರಿನ ದುರ್ಗಂಧವನ್ನು ತೆಗೆದು, ಅಂತಿಮವಾಗಿ ಕುಡಿಯಲು ಯೋಗ್ಯವಾದ ನೀರನ್ನಾಗಿಸುತ್ತದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more