ಚರಂಡಿ ನೀರನ್ನು ಶುದ್ಧೀಕರಣಕ್ಕೆ ಬಂತು ‘ಗಾಲ್‌ ಮೊಬೈಲ್‌’ ಯಂತ್ರ

ಚರಂಡಿ ನೀರನ್ನು ಶುದ್ಧೀಕರಣಕ್ಕೆ ಬಂತು ‘ಗಾಲ್‌ ಮೊಬೈಲ್‌’ ಯಂತ್ರ

Published : Aug 10, 2022, 05:18 PM ISTUpdated : Aug 10, 2022, 05:28 PM IST

ಚರಂಡಿ ನೀರನ್ನು ಕ್ಷಣಾರ್ಧದಲ್ಲಿ ಸಂಸ್ಕರಿಸಿ ಶುದ್ಧ ಕುಡಿಯುವ ನೀರು ನೀಡುವ ‘ಗಾಲ್‌ ಮೊಬೈಲ್‌’ ನೀರು ಸಂಸ್ಕರಣೆ ಯಂತ್ರವನ್ನು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್‌ ರೆಡ್ಡಿ ಲೋಕಾರ್ಪಣೆಗೊಳಿಸಿದರು.

ಚರಂಡಿ ನೀರನ್ನು ಕ್ಷಣಾರ್ಧದಲ್ಲಿ ಸಂಸ್ಕರಿಸಿ ಶುದ್ಧ ಕುಡಿಯುವ ನೀರು ನೀಡುವ ‘ಗಾಲ್‌ ಮೊಬೈಲ್‌’ ನೀರು ಸಂಸ್ಕರಣೆ ಯಂತ್ರವನ್ನು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್‌ ರೆಡ್ಡಿ ಲೋಕಾರ್ಪಣೆಗೊಳಿಸಿದರು.

ನೆರೆ ಸಂಭವಿಸಿ ನೀರಿಗೆ ತೊಂದರೆ ಆದಾಗ ಯಂತ್ರ ಬಳಸಿ ಸ್ಥಳದಲ್ಲೇ ಶುದ್ಧ ನೀರು ಒದಗಿಸಬಹುದು. ಕುಡಿಯುವ ನೀರಿನ ಅಭಾವವಿರುವ ಬಡಾವಣೆ, ಶಾಲೆ-ಕಾಲೇಜುಗಳಲ್ಲಿ ಮತ್ತು ಹಳ್ಳಿಗಳಿಗೂ ಈ ಯಂತ್ರವನ್ನು ಸುಲಭವಾಗಿ ಕೊಂಡೊಯ್ಯಬಹುದಾಗಿದೆ. ಈ ಯಂತ್ರಕ್ಕೆ .1.25 ಕೋಟಿ ಬೆಲೆ ಇದ್ದು, ಕಂಪನಿಯೇ ಇದರ ನಿರ್ವಹಣೆ ಮಾಡುತ್ತದೆ. ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಈ ಬಗ್ಗೆ ಮನವರಿಕೆ ಮಾಡಿ, ಈ ಯಂತ್ರವನ್ನು ‘ಮೇಕ್‌ ಇನ್‌ ಕರ್ನಾಟಕ’ ಯೋಜನೆಯಡಿ ಉತ್ಪಾದಿಸಲು ಕೋರುತ್ತೇನೆ’ಎಂದರು.

ನಾಲ್ಕು ಶೋಧಕ ಕೊಳಾಯಿಗಳು ಮೊದಲಿಗೆ ತ್ಯಾಜ್ಯ ನೀರಿನ ಸಣ್ಣ ಕಣಗಳನ್ನು ಹೊರಹಾಕಿ, ನಂತರ ದೊಡ್ಡ ಕಣಗಳನ್ನು ಶೋಧಿಸುತ್ತದೆ. ಮೂರು ಮತ್ತು ನಾಲ್ಕನೇ ಶೋಧಕಗಳು ನೀರಿನ ದುರ್ಗಂಧವನ್ನು ತೆಗೆದು, ಅಂತಿಮವಾಗಿ ಕುಡಿಯಲು ಯೋಗ್ಯವಾದ ನೀರನ್ನಾಗಿಸುತ್ತದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more