ಚರಂಡಿ ನೀರನ್ನು ಶುದ್ಧೀಕರಣಕ್ಕೆ ಬಂತು ‘ಗಾಲ್‌ ಮೊಬೈಲ್‌’ ಯಂತ್ರ

ಚರಂಡಿ ನೀರನ್ನು ಶುದ್ಧೀಕರಣಕ್ಕೆ ಬಂತು ‘ಗಾಲ್‌ ಮೊಬೈಲ್‌’ ಯಂತ್ರ

Published : Aug 10, 2022, 05:18 PM ISTUpdated : Aug 10, 2022, 05:28 PM IST

ಚರಂಡಿ ನೀರನ್ನು ಕ್ಷಣಾರ್ಧದಲ್ಲಿ ಸಂಸ್ಕರಿಸಿ ಶುದ್ಧ ಕುಡಿಯುವ ನೀರು ನೀಡುವ ‘ಗಾಲ್‌ ಮೊಬೈಲ್‌’ ನೀರು ಸಂಸ್ಕರಣೆ ಯಂತ್ರವನ್ನು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್‌ ರೆಡ್ಡಿ ಲೋಕಾರ್ಪಣೆಗೊಳಿಸಿದರು.

ಚರಂಡಿ ನೀರನ್ನು ಕ್ಷಣಾರ್ಧದಲ್ಲಿ ಸಂಸ್ಕರಿಸಿ ಶುದ್ಧ ಕುಡಿಯುವ ನೀರು ನೀಡುವ ‘ಗಾಲ್‌ ಮೊಬೈಲ್‌’ ನೀರು ಸಂಸ್ಕರಣೆ ಯಂತ್ರವನ್ನು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್‌ ರೆಡ್ಡಿ ಲೋಕಾರ್ಪಣೆಗೊಳಿಸಿದರು.

ನೆರೆ ಸಂಭವಿಸಿ ನೀರಿಗೆ ತೊಂದರೆ ಆದಾಗ ಯಂತ್ರ ಬಳಸಿ ಸ್ಥಳದಲ್ಲೇ ಶುದ್ಧ ನೀರು ಒದಗಿಸಬಹುದು. ಕುಡಿಯುವ ನೀರಿನ ಅಭಾವವಿರುವ ಬಡಾವಣೆ, ಶಾಲೆ-ಕಾಲೇಜುಗಳಲ್ಲಿ ಮತ್ತು ಹಳ್ಳಿಗಳಿಗೂ ಈ ಯಂತ್ರವನ್ನು ಸುಲಭವಾಗಿ ಕೊಂಡೊಯ್ಯಬಹುದಾಗಿದೆ. ಈ ಯಂತ್ರಕ್ಕೆ .1.25 ಕೋಟಿ ಬೆಲೆ ಇದ್ದು, ಕಂಪನಿಯೇ ಇದರ ನಿರ್ವಹಣೆ ಮಾಡುತ್ತದೆ. ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಈ ಬಗ್ಗೆ ಮನವರಿಕೆ ಮಾಡಿ, ಈ ಯಂತ್ರವನ್ನು ‘ಮೇಕ್‌ ಇನ್‌ ಕರ್ನಾಟಕ’ ಯೋಜನೆಯಡಿ ಉತ್ಪಾದಿಸಲು ಕೋರುತ್ತೇನೆ’ಎಂದರು.

ನಾಲ್ಕು ಶೋಧಕ ಕೊಳಾಯಿಗಳು ಮೊದಲಿಗೆ ತ್ಯಾಜ್ಯ ನೀರಿನ ಸಣ್ಣ ಕಣಗಳನ್ನು ಹೊರಹಾಕಿ, ನಂತರ ದೊಡ್ಡ ಕಣಗಳನ್ನು ಶೋಧಿಸುತ್ತದೆ. ಮೂರು ಮತ್ತು ನಾಲ್ಕನೇ ಶೋಧಕಗಳು ನೀರಿನ ದುರ್ಗಂಧವನ್ನು ತೆಗೆದು, ಅಂತಿಮವಾಗಿ ಕುಡಿಯಲು ಯೋಗ್ಯವಾದ ನೀರನ್ನಾಗಿಸುತ್ತದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more