ಜೆಡಿಎಸ್‌ಗೆ ಶಾಕ್,  ಪಕ್ಷಕ್ಕೆ ಗುಡ್‌ಬೈ ಹೇಳ್ತಾರಾ ಶಾಸಕ ಶಿವಲಿಂಗೇಗೌಡ..?

ಜೆಡಿಎಸ್‌ಗೆ ಶಾಕ್, ಪಕ್ಷಕ್ಕೆ ಗುಡ್‌ಬೈ ಹೇಳ್ತಾರಾ ಶಾಸಕ ಶಿವಲಿಂಗೇಗೌಡ..?

Published : Apr 22, 2022, 09:33 AM ISTUpdated : Apr 22, 2022, 10:16 AM IST

ಹುಬ್ಬಳ್ಳಿ ಗಲಭೆ ಬಳಿಕ ಪರಾರಿಯಾಗಿದ್ದ ವಾಸಿಂ, ಮುಂಬೈನಲ್ಲಿ ಅಡಗಿಕೊಂಡಿದ್ದ. ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 11 ಮಂದಿಯನ್ನು ಬಂಧಿಸಲಾಗಿದೆ. 

ಬೆಂಗಳೂರು (ಏ. 22): ಹುಬ್ಬಳ್ಳಿ ಗಲಭೆ ಬಳಿಕ ಪರಾರಿಯಾಗಿದ್ದ ವಾಸಿಂ, ಮುಂಬೈನಲ್ಲಿ ಅಡಗಿಕೊಂಡಿದ್ದ. ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 11 ಮಂದಿಯನ್ನು ಬಂಧಿಸಲಾಗಿದೆ. 

ಬಿಜೆಪಿ ಜೊತೆ ಕೈಜೋಡಿಸಿದ್ದೇ ತಪ್ಪಾಯ್ತು, ಗೌಡರ ಆರೋಗ್ಯ ಹದಗೆಡಲು ಇದೇ ಕಾರಣ ಎಂದು ಜೆಡಿಎಸ್‌ ಜಲಧಾರೆಯಲ್ಲಿ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಶಾಸಕ ಶಿವಲಿಂಗೇಗೌಡ ನಾಟಕ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ನಾಟಕ ಮಾಡದೇ ವೋಟ್ ಪಡೆಯಲು ಆಗುತ್ತೇನ್ರಿ.? ಎಂದು ಶಿವಲಿಂಗೇಗೌಡ ತಿರುಗೇಟು ನೀಡಿದರು. ಇದರ ನಡುವೆ ಶಾಸಕ ಶಿವಲಿಂಗೇಗೌಡ ಜೆಡಿಎಸ್‌ ತೊರೆಯುತ್ತಾರಾ ಎಂಬ ಮಾತು ಕೇಳಿ ಬರುತ್ತಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more