ಜೆಡಿಎಸ್‌ಗೆ ಶಾಕ್,  ಪಕ್ಷಕ್ಕೆ ಗುಡ್‌ಬೈ ಹೇಳ್ತಾರಾ ಶಾಸಕ ಶಿವಲಿಂಗೇಗೌಡ..?

ಜೆಡಿಎಸ್‌ಗೆ ಶಾಕ್, ಪಕ್ಷಕ್ಕೆ ಗುಡ್‌ಬೈ ಹೇಳ್ತಾರಾ ಶಾಸಕ ಶಿವಲಿಂಗೇಗೌಡ..?

Published : Apr 22, 2022, 09:33 AM ISTUpdated : Apr 22, 2022, 10:16 AM IST

ಹುಬ್ಬಳ್ಳಿ ಗಲಭೆ ಬಳಿಕ ಪರಾರಿಯಾಗಿದ್ದ ವಾಸಿಂ, ಮುಂಬೈನಲ್ಲಿ ಅಡಗಿಕೊಂಡಿದ್ದ. ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 11 ಮಂದಿಯನ್ನು ಬಂಧಿಸಲಾಗಿದೆ. 

ಬೆಂಗಳೂರು (ಏ. 22): ಹುಬ್ಬಳ್ಳಿ ಗಲಭೆ ಬಳಿಕ ಪರಾರಿಯಾಗಿದ್ದ ವಾಸಿಂ, ಮುಂಬೈನಲ್ಲಿ ಅಡಗಿಕೊಂಡಿದ್ದ. ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 11 ಮಂದಿಯನ್ನು ಬಂಧಿಸಲಾಗಿದೆ. 

ಬಿಜೆಪಿ ಜೊತೆ ಕೈಜೋಡಿಸಿದ್ದೇ ತಪ್ಪಾಯ್ತು, ಗೌಡರ ಆರೋಗ್ಯ ಹದಗೆಡಲು ಇದೇ ಕಾರಣ ಎಂದು ಜೆಡಿಎಸ್‌ ಜಲಧಾರೆಯಲ್ಲಿ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಶಾಸಕ ಶಿವಲಿಂಗೇಗೌಡ ನಾಟಕ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ನಾಟಕ ಮಾಡದೇ ವೋಟ್ ಪಡೆಯಲು ಆಗುತ್ತೇನ್ರಿ.? ಎಂದು ಶಿವಲಿಂಗೇಗೌಡ ತಿರುಗೇಟು ನೀಡಿದರು. ಇದರ ನಡುವೆ ಶಾಸಕ ಶಿವಲಿಂಗೇಗೌಡ ಜೆಡಿಎಸ್‌ ತೊರೆಯುತ್ತಾರಾ ಎಂಬ ಮಾತು ಕೇಳಿ ಬರುತ್ತಿದೆ. 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more