ಜೆಡಿಎಸ್‌ಗೆ ಶಾಕ್,  ಪಕ್ಷಕ್ಕೆ ಗುಡ್‌ಬೈ ಹೇಳ್ತಾರಾ ಶಾಸಕ ಶಿವಲಿಂಗೇಗೌಡ..?

ಜೆಡಿಎಸ್‌ಗೆ ಶಾಕ್, ಪಕ್ಷಕ್ಕೆ ಗುಡ್‌ಬೈ ಹೇಳ್ತಾರಾ ಶಾಸಕ ಶಿವಲಿಂಗೇಗೌಡ..?

Published : Apr 22, 2022, 09:33 AM ISTUpdated : Apr 22, 2022, 10:16 AM IST

ಹುಬ್ಬಳ್ಳಿ ಗಲಭೆ ಬಳಿಕ ಪರಾರಿಯಾಗಿದ್ದ ವಾಸಿಂ, ಮುಂಬೈನಲ್ಲಿ ಅಡಗಿಕೊಂಡಿದ್ದ. ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 11 ಮಂದಿಯನ್ನು ಬಂಧಿಸಲಾಗಿದೆ. 

ಬೆಂಗಳೂರು (ಏ. 22): ಹುಬ್ಬಳ್ಳಿ ಗಲಭೆ ಬಳಿಕ ಪರಾರಿಯಾಗಿದ್ದ ವಾಸಿಂ, ಮುಂಬೈನಲ್ಲಿ ಅಡಗಿಕೊಂಡಿದ್ದ. ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 11 ಮಂದಿಯನ್ನು ಬಂಧಿಸಲಾಗಿದೆ. 

ಬಿಜೆಪಿ ಜೊತೆ ಕೈಜೋಡಿಸಿದ್ದೇ ತಪ್ಪಾಯ್ತು, ಗೌಡರ ಆರೋಗ್ಯ ಹದಗೆಡಲು ಇದೇ ಕಾರಣ ಎಂದು ಜೆಡಿಎಸ್‌ ಜಲಧಾರೆಯಲ್ಲಿ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಶಾಸಕ ಶಿವಲಿಂಗೇಗೌಡ ನಾಟಕ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ನಾಟಕ ಮಾಡದೇ ವೋಟ್ ಪಡೆಯಲು ಆಗುತ್ತೇನ್ರಿ.? ಎಂದು ಶಿವಲಿಂಗೇಗೌಡ ತಿರುಗೇಟು ನೀಡಿದರು. ಇದರ ನಡುವೆ ಶಾಸಕ ಶಿವಲಿಂಗೇಗೌಡ ಜೆಡಿಎಸ್‌ ತೊರೆಯುತ್ತಾರಾ ಎಂಬ ಮಾತು ಕೇಳಿ ಬರುತ್ತಿದೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more