ಜೆಡಿಎಸ್‌ಗೆ ಶಾಕ್,  ಪಕ್ಷಕ್ಕೆ ಗುಡ್‌ಬೈ ಹೇಳ್ತಾರಾ ಶಾಸಕ ಶಿವಲಿಂಗೇಗೌಡ..?

ಜೆಡಿಎಸ್‌ಗೆ ಶಾಕ್, ಪಕ್ಷಕ್ಕೆ ಗುಡ್‌ಬೈ ಹೇಳ್ತಾರಾ ಶಾಸಕ ಶಿವಲಿಂಗೇಗೌಡ..?

Published : Apr 22, 2022, 09:33 AM ISTUpdated : Apr 22, 2022, 10:16 AM IST

ಹುಬ್ಬಳ್ಳಿ ಗಲಭೆ ಬಳಿಕ ಪರಾರಿಯಾಗಿದ್ದ ವಾಸಿಂ, ಮುಂಬೈನಲ್ಲಿ ಅಡಗಿಕೊಂಡಿದ್ದ. ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 11 ಮಂದಿಯನ್ನು ಬಂಧಿಸಲಾಗಿದೆ. 

ಬೆಂಗಳೂರು (ಏ. 22): ಹುಬ್ಬಳ್ಳಿ ಗಲಭೆ ಬಳಿಕ ಪರಾರಿಯಾಗಿದ್ದ ವಾಸಿಂ, ಮುಂಬೈನಲ್ಲಿ ಅಡಗಿಕೊಂಡಿದ್ದ. ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 11 ಮಂದಿಯನ್ನು ಬಂಧಿಸಲಾಗಿದೆ. 

ಬಿಜೆಪಿ ಜೊತೆ ಕೈಜೋಡಿಸಿದ್ದೇ ತಪ್ಪಾಯ್ತು, ಗೌಡರ ಆರೋಗ್ಯ ಹದಗೆಡಲು ಇದೇ ಕಾರಣ ಎಂದು ಜೆಡಿಎಸ್‌ ಜಲಧಾರೆಯಲ್ಲಿ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಶಾಸಕ ಶಿವಲಿಂಗೇಗೌಡ ನಾಟಕ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ನಾಟಕ ಮಾಡದೇ ವೋಟ್ ಪಡೆಯಲು ಆಗುತ್ತೇನ್ರಿ.? ಎಂದು ಶಿವಲಿಂಗೇಗೌಡ ತಿರುಗೇಟು ನೀಡಿದರು. ಇದರ ನಡುವೆ ಶಾಸಕ ಶಿವಲಿಂಗೇಗೌಡ ಜೆಡಿಎಸ್‌ ತೊರೆಯುತ್ತಾರಾ ಎಂಬ ಮಾತು ಕೇಳಿ ಬರುತ್ತಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more