ಮಂಗಳೂರಿನಲ್ಲಿ ನಡೆದ 3 ಕೊಲೆಗಳ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು: ಯು ಟಿ ಖಾದರ್

ಮಂಗಳೂರಿನಲ್ಲಿ ನಡೆದ 3 ಕೊಲೆಗಳ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು: ಯು ಟಿ ಖಾದರ್

Published : Jul 29, 2022, 10:56 AM ISTUpdated : Jul 29, 2022, 11:01 AM IST

 ಮಂಗಳೂರಿನಲ್ಲಿ ನಡೆದ 3 ಕೊಲೆಗಳು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.  ಸರ್ಕಾರ ಪಕ್ಷಪಾತ ಮಾಡದೇ ಸಮರ್ಪಕವಾಗಿ ತನಿಖೆ ಮಾಡಬೇಕು. ಜನರಲ್ಲಿ ವಿಶ್ವಾಸ ಮೂಡಿಸಬೇಕು' ಎಂದು ಶಾಸಕ ಯು ಟಿ ಖಾದರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

ಮಂಗಳೂರು (ಜು. 29): ಮಂಗಳೂರಿನಲ್ಲಿ ನಡೆದ 3 ಕೊಲೆಗಳು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.  ಸರ್ಕಾರ ಪಕ್ಷಪಾತ ಮಾಡದೇ ಸಮರ್ಪಕವಾಗಿ ತನಿಖೆ ಮಾಡಬೇಕು. ಜನರಲ್ಲಿ ವಿಶ್ವಾಸ ಮೂಡಿಸಬೇಕು' ಎಂದು ಶಾಸಕ ಯು ಟಿ ಖಾದರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಉದ್ವಿಗ್ನತೆ ಸಹಜ ಸ್ಥಿತಿಗೆ ಮರಳುವ ಮೊದಲೇ ಜಿಲ್ಲೆಯ ಮತ್ತೊಂದು ಕಡೆ ಯುವಕನ ಹತ್ಯೆ ನಡೆದಿದೆ. ಸುರತ್ಕಲ್‌ನಲ್ಲಿ ಯುವಕನ ಮೇಲೆ ತಲವಾರು ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಗಂಭೀರಾವಸ್ಥೆಯಲ್ಲಿದ್ದ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮುಖ್ಯಮಂತ್ರಿ ಇದ್ದಾಗಲೇ ಈ ಪ್ರಕರಣ ನಡೆದಿರುವುದು ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಮತ್ತೊಮ್ಮೆ ಪ್ರಶ್ನಿಸುವಂತೆ ಮಾಡಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more