ಮಂಗಳೂರಿನಲ್ಲಿ ನಡೆದ 3 ಕೊಲೆಗಳ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು: ಯು ಟಿ ಖಾದರ್

ಮಂಗಳೂರಿನಲ್ಲಿ ನಡೆದ 3 ಕೊಲೆಗಳ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು: ಯು ಟಿ ಖಾದರ್

Published : Jul 29, 2022, 10:56 AM ISTUpdated : Jul 29, 2022, 11:01 AM IST

 ಮಂಗಳೂರಿನಲ್ಲಿ ನಡೆದ 3 ಕೊಲೆಗಳು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.  ಸರ್ಕಾರ ಪಕ್ಷಪಾತ ಮಾಡದೇ ಸಮರ್ಪಕವಾಗಿ ತನಿಖೆ ಮಾಡಬೇಕು. ಜನರಲ್ಲಿ ವಿಶ್ವಾಸ ಮೂಡಿಸಬೇಕು' ಎಂದು ಶಾಸಕ ಯು ಟಿ ಖಾದರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

ಮಂಗಳೂರು (ಜು. 29): ಮಂಗಳೂರಿನಲ್ಲಿ ನಡೆದ 3 ಕೊಲೆಗಳು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.  ಸರ್ಕಾರ ಪಕ್ಷಪಾತ ಮಾಡದೇ ಸಮರ್ಪಕವಾಗಿ ತನಿಖೆ ಮಾಡಬೇಕು. ಜನರಲ್ಲಿ ವಿಶ್ವಾಸ ಮೂಡಿಸಬೇಕು' ಎಂದು ಶಾಸಕ ಯು ಟಿ ಖಾದರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಉದ್ವಿಗ್ನತೆ ಸಹಜ ಸ್ಥಿತಿಗೆ ಮರಳುವ ಮೊದಲೇ ಜಿಲ್ಲೆಯ ಮತ್ತೊಂದು ಕಡೆ ಯುವಕನ ಹತ್ಯೆ ನಡೆದಿದೆ. ಸುರತ್ಕಲ್‌ನಲ್ಲಿ ಯುವಕನ ಮೇಲೆ ತಲವಾರು ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಗಂಭೀರಾವಸ್ಥೆಯಲ್ಲಿದ್ದ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮುಖ್ಯಮಂತ್ರಿ ಇದ್ದಾಗಲೇ ಈ ಪ್ರಕರಣ ನಡೆದಿರುವುದು ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಮತ್ತೊಮ್ಮೆ ಪ್ರಶ್ನಿಸುವಂತೆ ಮಾಡಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more