ಮಂಗಳೂರಿನಲ್ಲಿ ನಡೆದ 3 ಕೊಲೆಗಳ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು: ಯು ಟಿ ಖಾದರ್

ಮಂಗಳೂರಿನಲ್ಲಿ ನಡೆದ 3 ಕೊಲೆಗಳ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು: ಯು ಟಿ ಖಾದರ್

Published : Jul 29, 2022, 10:56 AM ISTUpdated : Jul 29, 2022, 11:01 AM IST

 ಮಂಗಳೂರಿನಲ್ಲಿ ನಡೆದ 3 ಕೊಲೆಗಳು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.  ಸರ್ಕಾರ ಪಕ್ಷಪಾತ ಮಾಡದೇ ಸಮರ್ಪಕವಾಗಿ ತನಿಖೆ ಮಾಡಬೇಕು. ಜನರಲ್ಲಿ ವಿಶ್ವಾಸ ಮೂಡಿಸಬೇಕು' ಎಂದು ಶಾಸಕ ಯು ಟಿ ಖಾದರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

ಮಂಗಳೂರು (ಜು. 29): ಮಂಗಳೂರಿನಲ್ಲಿ ನಡೆದ 3 ಕೊಲೆಗಳು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.  ಸರ್ಕಾರ ಪಕ್ಷಪಾತ ಮಾಡದೇ ಸಮರ್ಪಕವಾಗಿ ತನಿಖೆ ಮಾಡಬೇಕು. ಜನರಲ್ಲಿ ವಿಶ್ವಾಸ ಮೂಡಿಸಬೇಕು' ಎಂದು ಶಾಸಕ ಯು ಟಿ ಖಾದರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಉದ್ವಿಗ್ನತೆ ಸಹಜ ಸ್ಥಿತಿಗೆ ಮರಳುವ ಮೊದಲೇ ಜಿಲ್ಲೆಯ ಮತ್ತೊಂದು ಕಡೆ ಯುವಕನ ಹತ್ಯೆ ನಡೆದಿದೆ. ಸುರತ್ಕಲ್‌ನಲ್ಲಿ ಯುವಕನ ಮೇಲೆ ತಲವಾರು ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಗಂಭೀರಾವಸ್ಥೆಯಲ್ಲಿದ್ದ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮುಖ್ಯಮಂತ್ರಿ ಇದ್ದಾಗಲೇ ಈ ಪ್ರಕರಣ ನಡೆದಿರುವುದು ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಮತ್ತೊಮ್ಮೆ ಪ್ರಶ್ನಿಸುವಂತೆ ಮಾಡಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more