ಕೊರೊನಾ ಕರ್ಫ್ಯೂ ಬ್ರೇಕ್ ಮಾಡಿದ ಜಮೀರ್, ಜನರಿಗೊಂದು, ಜನಪ್ರತಿನಿಧಿಗಳಿಗೊಂದು ನ್ಯಾಯನಾ?

ಕೊರೊನಾ ಕರ್ಫ್ಯೂ ಬ್ರೇಕ್ ಮಾಡಿದ ಜಮೀರ್, ಜನರಿಗೊಂದು, ಜನಪ್ರತಿನಿಧಿಗಳಿಗೊಂದು ನ್ಯಾಯನಾ?

Published : Apr 11, 2021, 10:20 AM IST

ಕೊರೊನಾ 2 ನೇ ಅಲೆ ಹರಡುವಿಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ವಿಧಿಸಿರುವ 'ಕೊರೊನಾ ಕರ್ಫ್ಯೂ ಮೊದಲ ದಿನ ಯಶಸ್ವಿಯಾಗಿದೆ. ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ವಿಧಿಸಲಾಗಿತ್ತು. 

ಬೆಂಗಳೂರು (ಏ. 11): ಕೊರೊನಾ 2 ನೇ ಅಲೆ ಹರಡುವಿಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ವಿಧಿಸಿರುವ 'ಕೊರೊನಾ ಕರ್ಫ್ಯೂ ಮೊದಲ ದಿನ ಯಶಸ್ವಿಯಾಗಿದೆ. ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ವಿಧಿಸಲಾಗಿತ್ತು. 5 ರ ನಂತರ ಜನ ಸಂಚಾರ, ವಾಹನ ಸಂಚಾರ ಎಂದಿನಂತಿದೆ. ಜನರಿಗೊಂದು ನ್ಯಾಯವಾದರೆ, ಜಮೀರ್ ಅಹ್ಮದ್‌ಗೊಂದು ನ್ಯಾಯ. ಬಸವಕಲ್ಯಾಣಕ್ಕೆ ಪ್ರಚಾರಕ್ಕೆ ಹೋಗಿದ್ದ ಜಮೀರ್, ಪ್ರಚಾರ ಮುಗಿಸಿ ಕೊರೊನಾ ಕರ್ಫ್ಯೂ ಬ್ರೇಕ್ ಮಾಡಿ ಕಲಬುರಗಿಗೆ ಬಂದಿದ್ದಾರೆ. ಜಮೀರ್ ಈ ನಡೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!