ಕೊರೊನಾ ಕರ್ಫ್ಯೂ ಬ್ರೇಕ್ ಮಾಡಿದ ಜಮೀರ್, ಜನರಿಗೊಂದು, ಜನಪ್ರತಿನಿಧಿಗಳಿಗೊಂದು ನ್ಯಾಯನಾ?

ಕೊರೊನಾ ಕರ್ಫ್ಯೂ ಬ್ರೇಕ್ ಮಾಡಿದ ಜಮೀರ್, ಜನರಿಗೊಂದು, ಜನಪ್ರತಿನಿಧಿಗಳಿಗೊಂದು ನ್ಯಾಯನಾ?

Published : Apr 11, 2021, 10:20 AM IST

ಕೊರೊನಾ 2 ನೇ ಅಲೆ ಹರಡುವಿಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ವಿಧಿಸಿರುವ 'ಕೊರೊನಾ ಕರ್ಫ್ಯೂ ಮೊದಲ ದಿನ ಯಶಸ್ವಿಯಾಗಿದೆ. ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ವಿಧಿಸಲಾಗಿತ್ತು. 

ಬೆಂಗಳೂರು (ಏ. 11): ಕೊರೊನಾ 2 ನೇ ಅಲೆ ಹರಡುವಿಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ವಿಧಿಸಿರುವ 'ಕೊರೊನಾ ಕರ್ಫ್ಯೂ ಮೊದಲ ದಿನ ಯಶಸ್ವಿಯಾಗಿದೆ. ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ವಿಧಿಸಲಾಗಿತ್ತು. 5 ರ ನಂತರ ಜನ ಸಂಚಾರ, ವಾಹನ ಸಂಚಾರ ಎಂದಿನಂತಿದೆ. ಜನರಿಗೊಂದು ನ್ಯಾಯವಾದರೆ, ಜಮೀರ್ ಅಹ್ಮದ್‌ಗೊಂದು ನ್ಯಾಯ. ಬಸವಕಲ್ಯಾಣಕ್ಕೆ ಪ್ರಚಾರಕ್ಕೆ ಹೋಗಿದ್ದ ಜಮೀರ್, ಪ್ರಚಾರ ಮುಗಿಸಿ ಕೊರೊನಾ ಕರ್ಫ್ಯೂ ಬ್ರೇಕ್ ಮಾಡಿ ಕಲಬುರಗಿಗೆ ಬಂದಿದ್ದಾರೆ. ಜಮೀರ್ ಈ ನಡೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!