ಕೊರೊನಾ ಕರ್ಫ್ಯೂ ಬ್ರೇಕ್ ಮಾಡಿದ ಜಮೀರ್, ಜನರಿಗೊಂದು, ಜನಪ್ರತಿನಿಧಿಗಳಿಗೊಂದು ನ್ಯಾಯನಾ?

ಕೊರೊನಾ ಕರ್ಫ್ಯೂ ಬ್ರೇಕ್ ಮಾಡಿದ ಜಮೀರ್, ಜನರಿಗೊಂದು, ಜನಪ್ರತಿನಿಧಿಗಳಿಗೊಂದು ನ್ಯಾಯನಾ?

Published : Apr 11, 2021, 10:20 AM IST

ಕೊರೊನಾ 2 ನೇ ಅಲೆ ಹರಡುವಿಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ವಿಧಿಸಿರುವ 'ಕೊರೊನಾ ಕರ್ಫ್ಯೂ ಮೊದಲ ದಿನ ಯಶಸ್ವಿಯಾಗಿದೆ. ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ವಿಧಿಸಲಾಗಿತ್ತು. 

ಬೆಂಗಳೂರು (ಏ. 11): ಕೊರೊನಾ 2 ನೇ ಅಲೆ ಹರಡುವಿಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ವಿಧಿಸಿರುವ 'ಕೊರೊನಾ ಕರ್ಫ್ಯೂ ಮೊದಲ ದಿನ ಯಶಸ್ವಿಯಾಗಿದೆ. ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ವಿಧಿಸಲಾಗಿತ್ತು. 5 ರ ನಂತರ ಜನ ಸಂಚಾರ, ವಾಹನ ಸಂಚಾರ ಎಂದಿನಂತಿದೆ. ಜನರಿಗೊಂದು ನ್ಯಾಯವಾದರೆ, ಜಮೀರ್ ಅಹ್ಮದ್‌ಗೊಂದು ನ್ಯಾಯ. ಬಸವಕಲ್ಯಾಣಕ್ಕೆ ಪ್ರಚಾರಕ್ಕೆ ಹೋಗಿದ್ದ ಜಮೀರ್, ಪ್ರಚಾರ ಮುಗಿಸಿ ಕೊರೊನಾ ಕರ್ಫ್ಯೂ ಬ್ರೇಕ್ ಮಾಡಿ ಕಲಬುರಗಿಗೆ ಬಂದಿದ್ದಾರೆ. ಜಮೀರ್ ಈ ನಡೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!