Karnataka Cabinet Expansion: ಸಿಎಂ ದೆಹಲಿ ಭೇಟಿಗೂ ಮುನ್ನ ಸಂಪುಟ ಸೇರಲು ಹಲವರ ಲಾಬಿ

Karnataka Cabinet Expansion: ಸಿಎಂ ದೆಹಲಿ ಭೇಟಿಗೂ ಮುನ್ನ ಸಂಪುಟ ಸೇರಲು ಹಲವರ ಲಾಬಿ

Published : Feb 03, 2022, 06:48 PM IST

ಗುರುವಾರ ಬೊಮ್ಮಾಯಿ ದೆಹಲಿ ಪ್ರವಾಸಕ್ಕೆ ತೆರಳುತ್ತಿರುವ ಬೆನ್ನಲ್ಲೇ , ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಚರ್ಚೆಯೂ ಗರಿಗೆದರಿದೆ. ಸಂಪುಟಕ್ಕೆ ಸೇರ್ಪಡೆಯಾಗಲು ಸಾಕಷ್ಟು ಆಕಾಂಕ್ಷಿಗಳಿದ್ದು ಮುಖ್ಯಮಂತ್ರಿ ಭೇಟಿ ಮಾಡಿ ಲಾಬಿ ನಡೆಸುತ್ತಿದ್ದಾರೆ. 

ಬೆಂಗಳೂರು(ಫೆ.3): ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸಂಪುಟ ವಿಸ್ತರಣೆಗೆ ಸಜ್ಜಾಗಿದ್ದು, ದೆಹಲಿಯಲ್ಲಿ ವರಿಷ್ಠರ ಭೇಟಿಗೆ ಕಾಯುತ್ತಿದ್ದಾರೆ. ಗುರುವಾರ ಬೊಮ್ಮಾಯಿ ದೆಹಲಿ ಪ್ರವಾಸಕ್ಕೆ ತೆರಳುತ್ತಿರುವ ಬೆನ್ನಲ್ಲೇ , ರಾಜ್ಯದಲ್ಲಿ ಸಂಪುಟ ವಿಸ್ತರಣೆಯ (Karnataka Cabinet Expansion) ಚರ್ಚೆಯೂ ಗರಿಗೆದರಿದೆ. ಸಂಪುಟಕ್ಕೆ ಸೇರ್ಪಡೆಯಾಗಲು ಸಾಕಷ್ಟು ಆಕಾಂಕ್ಷಿಗಳಿದ್ದು ಮುಖ್ಯಮಂತ್ರಿ ಭೇಟಿ ಮಾಡಿ ಲಾಬಿ ನಡೆಸುತ್ತಿದ್ದಾರೆ. ಹಳೆಬರನ್ನು ಬಿಟ್ಟು ಹೊಸಬರನ್ನು ಸಚಿವರನ್ನಾಗಿ ಮಾಡಲು ಒತ್ತಡ ಹೆಚ್ಚಿದೆ ಎಂದು ಹೇಳಲಾಗಿದೆ.

Ramesh Jarkiholi Meets Devendra Fadnavis: ಗೋವಾದಲ್ಲಿ ಜಾರಕಿಹೊಳಿ - ಫಡ್ನವೀಸ್ ಭೇಟಿ!

 ಸಂಪುಟದಲ್ಲಿ ಸ್ಥಾನ ಪಡೆಯಲು 13 ಪ್ರಬಲ ಆಂಕಾಂಕ್ಷಿಗಳು ಕಾತರರಾಗಿದ್ದು, ಎಸ್‌.ಎ.ರಾಮದಾಸ್, ಹಿರಿಯೂರು ಶಾಸಕಿ ಪೂರ್ಣಿಮಾ, ಮೂಡಿಗೆರೆ ಕ್ಷೇತ್ರದ ಎಂ.ಪಿ ಕುಮಾರಸ್ವಾಮಿ, ಹಾವೇರಿ ಕ್ಷೇತ್ರದನೆಹರು ಓಲೆಕಾರ, ಸವದತ್ತಿ ಕ್ಷೇತ್ರದ ಆನಂದ್ ಮಾಮನಿ, ಹರತಾಳ್ ಹಾಲಪ್ಪ, ಎಂಪಿ ರೇಣುಕಾಚಾರ್ಯ, ಕಾರವಾರ ಕ್ಷೇತ್ರದ ರೂಪಾಲಿ ನಾಯಕ್ , ಕಲಬುರಗಿ ದಕ್ಷಿಣ ಕ್ಷೇತ್ರದ ದತ್ತಾತ್ರೆಯ ಪಾಟೀಲ್, ಬಳ್ಳಾರಿಯ ಸೋಮಶೇಖರ್ ರೆಡ್ಡಿ, ತೇರದಾಳದ ಸಿದ್ದು ಸವದಿ, ಸುರಪುರದ ರಾಜೂ ಗೌಡ, ಆಳಂದ ಕ್ಷೇತ್ರದ ಸುಭಾಷ್ ಗುತ್ತೇದಾರ್‌ ಸಚಿವ ಸ್ಥಾನದ ಆಕಾಂಕ್ಷಿಗಳು ಎಂದು ತಿಳಿದುಬಂದಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more