Karnataka Cabinet Expansion: ಸಿಎಂ ದೆಹಲಿ ಭೇಟಿಗೂ ಮುನ್ನ ಸಂಪುಟ ಸೇರಲು ಹಲವರ ಲಾಬಿ

Karnataka Cabinet Expansion: ಸಿಎಂ ದೆಹಲಿ ಭೇಟಿಗೂ ಮುನ್ನ ಸಂಪುಟ ಸೇರಲು ಹಲವರ ಲಾಬಿ

Published : Feb 03, 2022, 06:48 PM IST

ಗುರುವಾರ ಬೊಮ್ಮಾಯಿ ದೆಹಲಿ ಪ್ರವಾಸಕ್ಕೆ ತೆರಳುತ್ತಿರುವ ಬೆನ್ನಲ್ಲೇ , ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಚರ್ಚೆಯೂ ಗರಿಗೆದರಿದೆ. ಸಂಪುಟಕ್ಕೆ ಸೇರ್ಪಡೆಯಾಗಲು ಸಾಕಷ್ಟು ಆಕಾಂಕ್ಷಿಗಳಿದ್ದು ಮುಖ್ಯಮಂತ್ರಿ ಭೇಟಿ ಮಾಡಿ ಲಾಬಿ ನಡೆಸುತ್ತಿದ್ದಾರೆ. 

ಬೆಂಗಳೂರು(ಫೆ.3): ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸಂಪುಟ ವಿಸ್ತರಣೆಗೆ ಸಜ್ಜಾಗಿದ್ದು, ದೆಹಲಿಯಲ್ಲಿ ವರಿಷ್ಠರ ಭೇಟಿಗೆ ಕಾಯುತ್ತಿದ್ದಾರೆ. ಗುರುವಾರ ಬೊಮ್ಮಾಯಿ ದೆಹಲಿ ಪ್ರವಾಸಕ್ಕೆ ತೆರಳುತ್ತಿರುವ ಬೆನ್ನಲ್ಲೇ , ರಾಜ್ಯದಲ್ಲಿ ಸಂಪುಟ ವಿಸ್ತರಣೆಯ (Karnataka Cabinet Expansion) ಚರ್ಚೆಯೂ ಗರಿಗೆದರಿದೆ. ಸಂಪುಟಕ್ಕೆ ಸೇರ್ಪಡೆಯಾಗಲು ಸಾಕಷ್ಟು ಆಕಾಂಕ್ಷಿಗಳಿದ್ದು ಮುಖ್ಯಮಂತ್ರಿ ಭೇಟಿ ಮಾಡಿ ಲಾಬಿ ನಡೆಸುತ್ತಿದ್ದಾರೆ. ಹಳೆಬರನ್ನು ಬಿಟ್ಟು ಹೊಸಬರನ್ನು ಸಚಿವರನ್ನಾಗಿ ಮಾಡಲು ಒತ್ತಡ ಹೆಚ್ಚಿದೆ ಎಂದು ಹೇಳಲಾಗಿದೆ.

Ramesh Jarkiholi Meets Devendra Fadnavis: ಗೋವಾದಲ್ಲಿ ಜಾರಕಿಹೊಳಿ - ಫಡ್ನವೀಸ್ ಭೇಟಿ!

 ಸಂಪುಟದಲ್ಲಿ ಸ್ಥಾನ ಪಡೆಯಲು 13 ಪ್ರಬಲ ಆಂಕಾಂಕ್ಷಿಗಳು ಕಾತರರಾಗಿದ್ದು, ಎಸ್‌.ಎ.ರಾಮದಾಸ್, ಹಿರಿಯೂರು ಶಾಸಕಿ ಪೂರ್ಣಿಮಾ, ಮೂಡಿಗೆರೆ ಕ್ಷೇತ್ರದ ಎಂ.ಪಿ ಕುಮಾರಸ್ವಾಮಿ, ಹಾವೇರಿ ಕ್ಷೇತ್ರದನೆಹರು ಓಲೆಕಾರ, ಸವದತ್ತಿ ಕ್ಷೇತ್ರದ ಆನಂದ್ ಮಾಮನಿ, ಹರತಾಳ್ ಹಾಲಪ್ಪ, ಎಂಪಿ ರೇಣುಕಾಚಾರ್ಯ, ಕಾರವಾರ ಕ್ಷೇತ್ರದ ರೂಪಾಲಿ ನಾಯಕ್ , ಕಲಬುರಗಿ ದಕ್ಷಿಣ ಕ್ಷೇತ್ರದ ದತ್ತಾತ್ರೆಯ ಪಾಟೀಲ್, ಬಳ್ಳಾರಿಯ ಸೋಮಶೇಖರ್ ರೆಡ್ಡಿ, ತೇರದಾಳದ ಸಿದ್ದು ಸವದಿ, ಸುರಪುರದ ರಾಜೂ ಗೌಡ, ಆಳಂದ ಕ್ಷೇತ್ರದ ಸುಭಾಷ್ ಗುತ್ತೇದಾರ್‌ ಸಚಿವ ಸ್ಥಾನದ ಆಕಾಂಕ್ಷಿಗಳು ಎಂದು ತಿಳಿದುಬಂದಿದೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more