MLC Election: ಬೆಳಗಾವಿಯಲ್ಲಿ ಸಿಎಂ ಮ್ಯಾರಾಥಾನ್ ಮೀಟಿಂಗ್, ಶಾಸಕರು, ಸಂಸದರಿಗೆ ಟಾಸ್ಕ್

MLC Election: ಬೆಳಗಾವಿಯಲ್ಲಿ ಸಿಎಂ ಮ್ಯಾರಾಥಾನ್ ಮೀಟಿಂಗ್, ಶಾಸಕರು, ಸಂಸದರಿಗೆ ಟಾಸ್ಕ್

Suvarna News   | Asianet News
Published : Dec 08, 2021, 09:51 AM ISTUpdated : Dec 08, 2021, 10:32 AM IST

ಪರಿಷತ್ ಚುನಾವಣಾ ಕಣ (MLC Elections) ರಂಗೇರಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ ಪಕ್ಷಗಳ ತಂತ್ರ, ಪ್ರತಿತಂತ್ರ, ಪ್ರಚಾರ ಸಭೆಗಳು ಜೋರಾಗಿ ನಡೆಯುತ್ತಿದೆ. ಬೆಳಗಾವಿ (Belagavi) ಪರಿಷತ್ ಅಖಾಡ ಬಹಳ ಗಮನ ಸೆಳೆದಿದೆ.

ಬೆಂಗಳೂರು (ಡಿ. 08): ಪರಿಷತ್ ಚುನಾವಣಾ ಕಣ (MLC Elections) ರಂಗೇರಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ ಪಕ್ಷಗಳ ತಂತ್ರ, ಪ್ರತಿತಂತ್ರ, ಪ್ರಚಾರ ಸಭೆಗಳು ಜೋರಾಗಿ ನಡೆಯುತ್ತಿದೆ. ಬೆಳಗಾವಿ (Belagavi) ಪರಿಷತ್ ಅಖಾಡ ಬಹಳ ಗಮನ ಸೆಳೆದಿದೆ. ಬೆಳಗಾವಿಯಲ್ಲಿ ಲಖನ್ ಜಾರಕಿಹೊಳಿ (Lakhan Jarakiholi) ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದು ಬಿಜೆಪಿಗೆ ದೊಡ್ಡ ಸವಾಲಾಗಿದೆ. ಹೀಗಾಗಿ ಸಿಎಂ ಬೊಮ್ಮಾಯಿ ಮೂವರು ಮುಖಂಡರ ಜೊತೆ ಮ್ಯಾರಾಥಾನ್ ಮೀಟಿಂಗ್ ನಡೆಸಿದ್ದಾರೆ. 

ಉಮೇಶ್ ಕತ್ತಿ, ಲಕ್ಷ್ಮಣ ಸವದಿ ಹಾಗೂ ರಮೇಶ್ ಜಾರಕಿಹೊಳಿ (Ramesh Jarkiholi) ಜೊತೆ ಸಿಎಂ ಸಭೆ ನಡೆಸಿದ್ದಾರೆ. ಬಿಜೆಪಿ ಗೆಲ್ಲಿಸಲು ಶಕ್ತಿಮೀರಿ ಪ್ರಯತ್ನಿಸಿ ಎಂದಿದ್ದಾರೆ. ಬೆಳಗಾವಿ ಅಧಿವೇಶನದ ವೇಳೆ ರಿಸಲ್ಟ್ ಬರುತ್ತದೆ. ಆಗ ಪಕ್ಷಕ್ಕೆ ಮುಜುಗರವಾಗಬಾರದು. ಹೀಗಾಗಿ ಕ್ಷೇತ್ರದಲ್ಲಿ ಕೆಲಸ ಮಾಡಿ' ಎಂದು ಸಿಎಂ ಸೂಚನೆ ನೀಡಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more