MLC Election: ಬೆಳಗಾವಿಯಲ್ಲಿ ಸಿಎಂ ಮ್ಯಾರಾಥಾನ್ ಮೀಟಿಂಗ್, ಶಾಸಕರು, ಸಂಸದರಿಗೆ ಟಾಸ್ಕ್

MLC Election: ಬೆಳಗಾವಿಯಲ್ಲಿ ಸಿಎಂ ಮ್ಯಾರಾಥಾನ್ ಮೀಟಿಂಗ್, ಶಾಸಕರು, ಸಂಸದರಿಗೆ ಟಾಸ್ಕ್

Published : Dec 08, 2021, 09:51 AM ISTUpdated : Dec 08, 2021, 10:32 AM IST

ಪರಿಷತ್ ಚುನಾವಣಾ ಕಣ (MLC Elections) ರಂಗೇರಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ ಪಕ್ಷಗಳ ತಂತ್ರ, ಪ್ರತಿತಂತ್ರ, ಪ್ರಚಾರ ಸಭೆಗಳು ಜೋರಾಗಿ ನಡೆಯುತ್ತಿದೆ. ಬೆಳಗಾವಿ (Belagavi) ಪರಿಷತ್ ಅಖಾಡ ಬಹಳ ಗಮನ ಸೆಳೆದಿದೆ.

ಬೆಂಗಳೂರು (ಡಿ. 08): ಪರಿಷತ್ ಚುನಾವಣಾ ಕಣ (MLC Elections) ರಂಗೇರಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ ಪಕ್ಷಗಳ ತಂತ್ರ, ಪ್ರತಿತಂತ್ರ, ಪ್ರಚಾರ ಸಭೆಗಳು ಜೋರಾಗಿ ನಡೆಯುತ್ತಿದೆ. ಬೆಳಗಾವಿ (Belagavi) ಪರಿಷತ್ ಅಖಾಡ ಬಹಳ ಗಮನ ಸೆಳೆದಿದೆ. ಬೆಳಗಾವಿಯಲ್ಲಿ ಲಖನ್ ಜಾರಕಿಹೊಳಿ (Lakhan Jarakiholi) ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದು ಬಿಜೆಪಿಗೆ ದೊಡ್ಡ ಸವಾಲಾಗಿದೆ. ಹೀಗಾಗಿ ಸಿಎಂ ಬೊಮ್ಮಾಯಿ ಮೂವರು ಮುಖಂಡರ ಜೊತೆ ಮ್ಯಾರಾಥಾನ್ ಮೀಟಿಂಗ್ ನಡೆಸಿದ್ದಾರೆ. 

ಉಮೇಶ್ ಕತ್ತಿ, ಲಕ್ಷ್ಮಣ ಸವದಿ ಹಾಗೂ ರಮೇಶ್ ಜಾರಕಿಹೊಳಿ (Ramesh Jarkiholi) ಜೊತೆ ಸಿಎಂ ಸಭೆ ನಡೆಸಿದ್ದಾರೆ. ಬಿಜೆಪಿ ಗೆಲ್ಲಿಸಲು ಶಕ್ತಿಮೀರಿ ಪ್ರಯತ್ನಿಸಿ ಎಂದಿದ್ದಾರೆ. ಬೆಳಗಾವಿ ಅಧಿವೇಶನದ ವೇಳೆ ರಿಸಲ್ಟ್ ಬರುತ್ತದೆ. ಆಗ ಪಕ್ಷಕ್ಕೆ ಮುಜುಗರವಾಗಬಾರದು. ಹೀಗಾಗಿ ಕ್ಷೇತ್ರದಲ್ಲಿ ಕೆಲಸ ಮಾಡಿ' ಎಂದು ಸಿಎಂ ಸೂಚನೆ ನೀಡಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more