MLC Election: ಬೆಂಬಲಿಗರ ಸಭೆಯಲ್ಲೇ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಜೆಡಿಎಸ್ ಶಾಸಕ

MLC Election: ಬೆಂಬಲಿಗರ ಸಭೆಯಲ್ಲೇ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಜೆಡಿಎಸ್ ಶಾಸಕ

Published : Dec 07, 2021, 03:00 PM ISTUpdated : Dec 07, 2021, 04:45 PM IST

ಜೆಡಿಎಸ್‌ ವರಿಷ್ಠರಿಗೆ ಜೆಡಿಎಸ್ (JDS) ಶಾಸಕ ವೆಂಕಟರಾವ್ ನಾಡಗೌಡ  (Venkata rao Nadagowda) ಸಡ್ಡು ಹೊಡೆದಿದ್ದಾರೆ. ರಾಯಚೂರಿನಲ್ಲಿ ನಡೆದ ಬೆಂಬಲಿಗರ ಸಭೆಯಲ್ಲೇ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದಾರೆ.

ರಾಯಚೂರು (ಡಿ. 07): ಜೆಡಿಎಸ್‌ ವರಿಷ್ಠರಿಗೆ ಸಿಂಧನೂರು ಜೆಡಿಎಸ್ (JDS) ಶಾಸಕ ವೆಂಕಟರಾವ್ ನಾಡಗೌಡ  (Venkata rao Nadagowda) ಸಡ್ಡು ಹೊಡೆದಿದ್ದಾರೆ. ರಾಯಚೂರಿನ ಸಿಂಧನೂರಿನಲ್ಲಿ ನಡೆದ ಬೆಂಬಲಿಗರ ಸಭೆಯಲ್ಲೇ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಪಾಟೀಲ್‌ಗೆ ಬೆಂಬಲಿಸಲು ಕರೆ ನೀಡಿದ್ದಾರೆ. ಜೆಡಿಎಸ್ ಬೆಂಬಲದ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆಯಾಗಿದೆ. ಜೆಡಿಎಸ್ ವರಿಷ್ಠರಿಗೂ ಸಡ್ಡು ಹೊಡೆದಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more