MLC Election: ಬಿಜೆಪಿ ಪಕ್ಷ ಸಂಘಟನೆಗೂ ಸೈ, ಉದ್ಯಮದಲ್ಲೂ ಸೈ,  ಮಂಡ್ಯ ಕಣದಲ್ಲಿ ಮಂಜು ಬೂಕಹಳ್ಳಿ

MLC Election: ಬಿಜೆಪಿ ಪಕ್ಷ ಸಂಘಟನೆಗೂ ಸೈ, ಉದ್ಯಮದಲ್ಲೂ ಸೈ, ಮಂಡ್ಯ ಕಣದಲ್ಲಿ ಮಂಜು ಬೂಕಹಳ್ಳಿ

Suvarna News   | Asianet News
Published : Dec 08, 2021, 02:09 PM ISTUpdated : Dec 08, 2021, 02:11 PM IST

ಬಿಜೆಪಿಯಿಂದ (BJP) ಪರಿಷತ್ ಅಭ್ಯರ್ಥಿಯಾಗಿ ಬೂಕಹಳ್ಳಿ ಮಂಜು (Manju Bookahalli) ಕಣದಲ್ಲಿದ್ದಾರೆ. ಮಂಜು ಬೂಕಹಳ್ಳಿ ಮಂಡ್ಯದಲ್ಲಿ ಯುವ ನಾಯಕರಾಗಿ ಹೆಸರು ಮಾಡಿದ್ದಾರೆ. ಸದಾ ಒಂದಿಲ್ಲೊಂದು ಸಾಮಾಜಿಕ ಚಟುವಟಿಕೆಗಳ ಮೂಲಕ ಜನರಿಗೆ ಹತ್ತಿರವಾದವರು. 

ಬೆಂಗಳೂರು (ಡಿ. 08): ಬಿಜೆಪಿಯಿಂದ (BJP) ಪರಿಷತ್ ಅಭ್ಯರ್ಥಿಯಾಗಿ ಬೂಕಹಳ್ಳಿ ಮಂಜು (Manju Bookahalli) ಕಣದಲ್ಲಿದ್ದಾರೆ. ಮಂಜು ಬೂಕಹಳ್ಳಿ ಮಂಡ್ಯದಲ್ಲಿ ಯುವ ನಾಯಕರಾಗಿ ಹೆಸರು ಮಾಡಿದ್ದಾರೆ. ಸದಾ ಒಂದಿಲ್ಲೊಂದು ಸಾಮಾಜಿಕ ಚಟುವಟಿಕೆಗಳ ಮೂಲಕ ಜನರಿಗೆ ಹತ್ತಿರವಾದವರು. ವಿದ್ಯಾರ್ಥಿ ಜೀವನದಿಂದಲೇ ಬಿಜೆಪಿಯಲ್ಲಿ ಕೆಲಸ ಮಾಡಿದ್ದಾರೆ. 

ಮಂಜು ಬೂಕಹಳ್ಳಿಯವರು ಯಶಸ್ವಿ ಉದ್ಯಮಿಯೂ (Business Man) ಹೌದು. ಈಗ ಕರ್ನಾಟಕದಲ್ಲಿ ವಿದ್ಯುತ್ ಕಂಬ ತಯಾರಿಸುವ ಉದ್ಯಮಿಗಳಲ್ಲಿ ಒಬ್ಬರು. ಇನ್ನು ಗ್ರಾಮಾಂತರ ಜನರ ಬವಣೆಗಳನ್ನು ಹತ್ತಿರದಿಂದ ನೋಡಿದ ಮಂಜು, ಜನರಿಗೆ ಉದ್ಯೋಗ ಕೊಡಲು ತಮ್ಮದೇ ಬ್ಯುಸಿನೆಸ್ ಶುರು ಮಾಡಿದ್ದಾರೆ. ಬ್ಯುಸಿನೆಸ್‌ನಲ್ಲಿ ಯಶಸ್ವಿ ಉದ್ಯಮಿ, ಪಕ್ಷ ಸಂಘಟನೆಯಲ್ಲೂ ಎತ್ತಿದ ಕೈ. ಇದೀಗ ಮಂಡ್ಯದಿಂದ ಸ್ಪರ್ಧಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more