MLC Election: ಬಿಜೆಪಿ ಪಕ್ಷ ಸಂಘಟನೆಗೂ ಸೈ, ಉದ್ಯಮದಲ್ಲೂ ಸೈ,  ಮಂಡ್ಯ ಕಣದಲ್ಲಿ ಮಂಜು ಬೂಕಹಳ್ಳಿ

MLC Election: ಬಿಜೆಪಿ ಪಕ್ಷ ಸಂಘಟನೆಗೂ ಸೈ, ಉದ್ಯಮದಲ್ಲೂ ಸೈ, ಮಂಡ್ಯ ಕಣದಲ್ಲಿ ಮಂಜು ಬೂಕಹಳ್ಳಿ

Suvarna News   | Asianet News
Published : Dec 08, 2021, 02:09 PM ISTUpdated : Dec 08, 2021, 02:11 PM IST

ಬಿಜೆಪಿಯಿಂದ (BJP) ಪರಿಷತ್ ಅಭ್ಯರ್ಥಿಯಾಗಿ ಬೂಕಹಳ್ಳಿ ಮಂಜು (Manju Bookahalli) ಕಣದಲ್ಲಿದ್ದಾರೆ. ಮಂಜು ಬೂಕಹಳ್ಳಿ ಮಂಡ್ಯದಲ್ಲಿ ಯುವ ನಾಯಕರಾಗಿ ಹೆಸರು ಮಾಡಿದ್ದಾರೆ. ಸದಾ ಒಂದಿಲ್ಲೊಂದು ಸಾಮಾಜಿಕ ಚಟುವಟಿಕೆಗಳ ಮೂಲಕ ಜನರಿಗೆ ಹತ್ತಿರವಾದವರು. 

ಬೆಂಗಳೂರು (ಡಿ. 08): ಬಿಜೆಪಿಯಿಂದ (BJP) ಪರಿಷತ್ ಅಭ್ಯರ್ಥಿಯಾಗಿ ಬೂಕಹಳ್ಳಿ ಮಂಜು (Manju Bookahalli) ಕಣದಲ್ಲಿದ್ದಾರೆ. ಮಂಜು ಬೂಕಹಳ್ಳಿ ಮಂಡ್ಯದಲ್ಲಿ ಯುವ ನಾಯಕರಾಗಿ ಹೆಸರು ಮಾಡಿದ್ದಾರೆ. ಸದಾ ಒಂದಿಲ್ಲೊಂದು ಸಾಮಾಜಿಕ ಚಟುವಟಿಕೆಗಳ ಮೂಲಕ ಜನರಿಗೆ ಹತ್ತಿರವಾದವರು. ವಿದ್ಯಾರ್ಥಿ ಜೀವನದಿಂದಲೇ ಬಿಜೆಪಿಯಲ್ಲಿ ಕೆಲಸ ಮಾಡಿದ್ದಾರೆ. 

ಮಂಜು ಬೂಕಹಳ್ಳಿಯವರು ಯಶಸ್ವಿ ಉದ್ಯಮಿಯೂ (Business Man) ಹೌದು. ಈಗ ಕರ್ನಾಟಕದಲ್ಲಿ ವಿದ್ಯುತ್ ಕಂಬ ತಯಾರಿಸುವ ಉದ್ಯಮಿಗಳಲ್ಲಿ ಒಬ್ಬರು. ಇನ್ನು ಗ್ರಾಮಾಂತರ ಜನರ ಬವಣೆಗಳನ್ನು ಹತ್ತಿರದಿಂದ ನೋಡಿದ ಮಂಜು, ಜನರಿಗೆ ಉದ್ಯೋಗ ಕೊಡಲು ತಮ್ಮದೇ ಬ್ಯುಸಿನೆಸ್ ಶುರು ಮಾಡಿದ್ದಾರೆ. ಬ್ಯುಸಿನೆಸ್‌ನಲ್ಲಿ ಯಶಸ್ವಿ ಉದ್ಯಮಿ, ಪಕ್ಷ ಸಂಘಟನೆಯಲ್ಲೂ ಎತ್ತಿದ ಕೈ. ಇದೀಗ ಮಂಡ್ಯದಿಂದ ಸ್ಪರ್ಧಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more