MLC Election: ಬಿಜೆಪಿ ಪಕ್ಷ ಸಂಘಟನೆಗೂ ಸೈ, ಉದ್ಯಮದಲ್ಲೂ ಸೈ,  ಮಂಡ್ಯ ಕಣದಲ್ಲಿ ಮಂಜು ಬೂಕಹಳ್ಳಿ

MLC Election: ಬಿಜೆಪಿ ಪಕ್ಷ ಸಂಘಟನೆಗೂ ಸೈ, ಉದ್ಯಮದಲ್ಲೂ ಸೈ, ಮಂಡ್ಯ ಕಣದಲ್ಲಿ ಮಂಜು ಬೂಕಹಳ್ಳಿ

Suvarna News   | Asianet News
Published : Dec 08, 2021, 02:09 PM ISTUpdated : Dec 08, 2021, 02:11 PM IST

ಬಿಜೆಪಿಯಿಂದ (BJP) ಪರಿಷತ್ ಅಭ್ಯರ್ಥಿಯಾಗಿ ಬೂಕಹಳ್ಳಿ ಮಂಜು (Manju Bookahalli) ಕಣದಲ್ಲಿದ್ದಾರೆ. ಮಂಜು ಬೂಕಹಳ್ಳಿ ಮಂಡ್ಯದಲ್ಲಿ ಯುವ ನಾಯಕರಾಗಿ ಹೆಸರು ಮಾಡಿದ್ದಾರೆ. ಸದಾ ಒಂದಿಲ್ಲೊಂದು ಸಾಮಾಜಿಕ ಚಟುವಟಿಕೆಗಳ ಮೂಲಕ ಜನರಿಗೆ ಹತ್ತಿರವಾದವರು. 

ಬೆಂಗಳೂರು (ಡಿ. 08): ಬಿಜೆಪಿಯಿಂದ (BJP) ಪರಿಷತ್ ಅಭ್ಯರ್ಥಿಯಾಗಿ ಬೂಕಹಳ್ಳಿ ಮಂಜು (Manju Bookahalli) ಕಣದಲ್ಲಿದ್ದಾರೆ. ಮಂಜು ಬೂಕಹಳ್ಳಿ ಮಂಡ್ಯದಲ್ಲಿ ಯುವ ನಾಯಕರಾಗಿ ಹೆಸರು ಮಾಡಿದ್ದಾರೆ. ಸದಾ ಒಂದಿಲ್ಲೊಂದು ಸಾಮಾಜಿಕ ಚಟುವಟಿಕೆಗಳ ಮೂಲಕ ಜನರಿಗೆ ಹತ್ತಿರವಾದವರು. ವಿದ್ಯಾರ್ಥಿ ಜೀವನದಿಂದಲೇ ಬಿಜೆಪಿಯಲ್ಲಿ ಕೆಲಸ ಮಾಡಿದ್ದಾರೆ. 

ಮಂಜು ಬೂಕಹಳ್ಳಿಯವರು ಯಶಸ್ವಿ ಉದ್ಯಮಿಯೂ (Business Man) ಹೌದು. ಈಗ ಕರ್ನಾಟಕದಲ್ಲಿ ವಿದ್ಯುತ್ ಕಂಬ ತಯಾರಿಸುವ ಉದ್ಯಮಿಗಳಲ್ಲಿ ಒಬ್ಬರು. ಇನ್ನು ಗ್ರಾಮಾಂತರ ಜನರ ಬವಣೆಗಳನ್ನು ಹತ್ತಿರದಿಂದ ನೋಡಿದ ಮಂಜು, ಜನರಿಗೆ ಉದ್ಯೋಗ ಕೊಡಲು ತಮ್ಮದೇ ಬ್ಯುಸಿನೆಸ್ ಶುರು ಮಾಡಿದ್ದಾರೆ. ಬ್ಯುಸಿನೆಸ್‌ನಲ್ಲಿ ಯಶಸ್ವಿ ಉದ್ಯಮಿ, ಪಕ್ಷ ಸಂಘಟನೆಯಲ್ಲೂ ಎತ್ತಿದ ಕೈ. ಇದೀಗ ಮಂಡ್ಯದಿಂದ ಸ್ಪರ್ಧಿಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more