MLC Election: ಪರಿಷತ್ ಸೋಲು, ಮಹಾಂತೇಶ್ ಕವಟಗಿಮಠ ಕಾಂಗ್ರೆಸ್ ಜೊತೆ ಕೈಜೋಡಿಸಿದ್ರಾ.?

MLC Election: ಪರಿಷತ್ ಸೋಲು, ಮಹಾಂತೇಶ್ ಕವಟಗಿಮಠ ಕಾಂಗ್ರೆಸ್ ಜೊತೆ ಕೈಜೋಡಿಸಿದ್ರಾ.?

Suvarna News   | Asianet News
Published : Dec 21, 2021, 10:30 AM IST

 ಬೆಳಗಾವಿ ವಿಧಾನ ಪರಿಷತ್‌ ಚುನಾವಣೆಯಲ್ಲಿ (MLC Elections) ಬಿಜೆಪಿ ಸೋಲಿನ ನಂತರ ಇದೆ ಮೊದಲ ಬಾರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್‌ ಕಟೀಲ್‌ (Nalin kumar Kateel) ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.

ಬೆಳಗಾವಿ (ಡಿ. 21): ಬೆಳಗಾವಿ ವಿಧಾನ ಪರಿಷತ್‌ ಚುನಾವಣೆಯಲ್ಲಿ (MLC Elections) ಬಿಜೆಪಿ ಸೋಲಿನ ನಂತರ ಇದೆ ಮೊದಲ ಬಾರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್‌ ಕಟೀಲ್‌ (Nalin kumar Kateel) ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.

ವಿಧಾನ ಪರಿಷತ್‌ ಚುನಾವಣೆಯಲ್ಲಿ ಪಕ್ಷ ಸೋಲು ಇರುವ ಕಾರಣಗಳೇನು ಎಂಬುವುದರ ಕುರಿತು ಅವಲೋಕನ ನಡೆಸಲಾಗಿದೆ ಎಂದು ಹೇಳಲಾಗಿದೆ. ಪಕ್ಷೇತರ ಅಭ್ಯರ್ಥಿ ಸ್ಪರ್ಧೆ ಮಾಡಿದ್ದರಿಂದ ಮಹಾಂತೇಶ ಕವಟಗಿಮಠ (Mahantesh Kavatagimath) ಸೋಲುಂಡಿರುವ ಕುರಿತು ಸಭೆಯಲ್ಲಿಯೇ ವಾಗ್ವಾದ ಕೂಡ ನಡೆದಿದೆ. ಪಕ್ಷೇತರ ಅಭ್ಯರ್ಥಿ ಸ್ಪರ್ಧೆ ಕುರಿತಾಗಿಯೇ ಹೆಚ್ಚು ಚರ್ಚೆ ಅವಲೋಕನ ಸಭೆಯಲ್ಲಿ ನಡೆದಿದ್ದು, ಇದನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್‌ ಕಟೀಲ್ ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ. 

ಪಕ್ಷೇತರರ ಅಭ್ಯರ್ಥಿಯಿಂದ ಸೋಲಾಯಿತು ಎಂದು ನಾನು ಹೇಳೋಕೆ ಆಗಲ್ಲ. ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಕೇಳುವುದರಲ್ಲಿ ವಿಫಲವಾಗಿದ್ದೇವೆ ಎನ್ನುವುದು ಕಷ್ಟ. ಆದರೆ, ಅತಿಯಾದ ಆತ್ಮವಿಶ್ವಾಸ ಸೋಲಿಗೆ ಕಾರಣವಾಯಿತು. ಆಂತರಿಕವಾಗಿ ಸಾಕಷ್ಟುಚರ್ಚೆಯಾಗಿದೆ. ಈ ಬಗ್ಗೆ ಎಲ್ಲಿಯೂ ಹೇಳುವುದಕ್ಕೆ ಆಗುವುದಿಲ್ಲ ಎಂದು ಕಟೀಲ್ ಹೇಳಿದ್ದಾರೆ.  

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more