MLC Election: ಪರಿಷತ್ ಸೋಲು, ಮಹಾಂತೇಶ್ ಕವಟಗಿಮಠ ಕಾಂಗ್ರೆಸ್ ಜೊತೆ ಕೈಜೋಡಿಸಿದ್ರಾ.?

MLC Election: ಪರಿಷತ್ ಸೋಲು, ಮಹಾಂತೇಶ್ ಕವಟಗಿಮಠ ಕಾಂಗ್ರೆಸ್ ಜೊತೆ ಕೈಜೋಡಿಸಿದ್ರಾ.?

Suvarna News   | Asianet News
Published : Dec 21, 2021, 10:30 AM IST

 ಬೆಳಗಾವಿ ವಿಧಾನ ಪರಿಷತ್‌ ಚುನಾವಣೆಯಲ್ಲಿ (MLC Elections) ಬಿಜೆಪಿ ಸೋಲಿನ ನಂತರ ಇದೆ ಮೊದಲ ಬಾರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್‌ ಕಟೀಲ್‌ (Nalin kumar Kateel) ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.

ಬೆಳಗಾವಿ (ಡಿ. 21): ಬೆಳಗಾವಿ ವಿಧಾನ ಪರಿಷತ್‌ ಚುನಾವಣೆಯಲ್ಲಿ (MLC Elections) ಬಿಜೆಪಿ ಸೋಲಿನ ನಂತರ ಇದೆ ಮೊದಲ ಬಾರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್‌ ಕಟೀಲ್‌ (Nalin kumar Kateel) ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.

ವಿಧಾನ ಪರಿಷತ್‌ ಚುನಾವಣೆಯಲ್ಲಿ ಪಕ್ಷ ಸೋಲು ಇರುವ ಕಾರಣಗಳೇನು ಎಂಬುವುದರ ಕುರಿತು ಅವಲೋಕನ ನಡೆಸಲಾಗಿದೆ ಎಂದು ಹೇಳಲಾಗಿದೆ. ಪಕ್ಷೇತರ ಅಭ್ಯರ್ಥಿ ಸ್ಪರ್ಧೆ ಮಾಡಿದ್ದರಿಂದ ಮಹಾಂತೇಶ ಕವಟಗಿಮಠ (Mahantesh Kavatagimath) ಸೋಲುಂಡಿರುವ ಕುರಿತು ಸಭೆಯಲ್ಲಿಯೇ ವಾಗ್ವಾದ ಕೂಡ ನಡೆದಿದೆ. ಪಕ್ಷೇತರ ಅಭ್ಯರ್ಥಿ ಸ್ಪರ್ಧೆ ಕುರಿತಾಗಿಯೇ ಹೆಚ್ಚು ಚರ್ಚೆ ಅವಲೋಕನ ಸಭೆಯಲ್ಲಿ ನಡೆದಿದ್ದು, ಇದನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್‌ ಕಟೀಲ್ ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ. 

ಪಕ್ಷೇತರರ ಅಭ್ಯರ್ಥಿಯಿಂದ ಸೋಲಾಯಿತು ಎಂದು ನಾನು ಹೇಳೋಕೆ ಆಗಲ್ಲ. ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಕೇಳುವುದರಲ್ಲಿ ವಿಫಲವಾಗಿದ್ದೇವೆ ಎನ್ನುವುದು ಕಷ್ಟ. ಆದರೆ, ಅತಿಯಾದ ಆತ್ಮವಿಶ್ವಾಸ ಸೋಲಿಗೆ ಕಾರಣವಾಯಿತು. ಆಂತರಿಕವಾಗಿ ಸಾಕಷ್ಟುಚರ್ಚೆಯಾಗಿದೆ. ಈ ಬಗ್ಗೆ ಎಲ್ಲಿಯೂ ಹೇಳುವುದಕ್ಕೆ ಆಗುವುದಿಲ್ಲ ಎಂದು ಕಟೀಲ್ ಹೇಳಿದ್ದಾರೆ.  

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more