MLC Elections: ಬೊಮ್ಮಾಯಿಗೆ ಪರಿಷತ್ ಚುನಾವಣಾ ಸವಾಲು, ಹಿನ್ನಡೆಯಾದರೆ ಸಾಮೂಹಿಕ ನಾಯಕತ್ವ.?

MLC Elections: ಬೊಮ್ಮಾಯಿಗೆ ಪರಿಷತ್ ಚುನಾವಣಾ ಸವಾಲು, ಹಿನ್ನಡೆಯಾದರೆ ಸಾಮೂಹಿಕ ನಾಯಕತ್ವ.?

Published : Nov 23, 2021, 12:46 PM IST

ಸಿಂದಗಿ, ಹಾನಗಲ್ ಉಪಚುನಾವಣೆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿಗೆ ಮತ್ತೊಂದು ಸವಾಲು ಎದುರಾಗಿದೆ. 25 ಕ್ಷೇತ್ರಗಳಿಗೆ ಪರಿಷತ್ ಫೈಟ್ ನಡೆಯಲಿದೆ.

ಬೆಂಗಳೂರು (ನ. 23): ಸಿಂದಗಿ, ಹಾನಗಲ್ ಉಪಚುನಾವಣೆ (Byelections)  ಬಳಿಕ ಸಿಎಂ ಬಸವರಾಜ (CM Bommai) ಬೊಮ್ಮಾಯಿಗೆ ಮತ್ತೊಂದು ಸವಾಲು ಎದುರಾಗಿದೆ. 25 ಕ್ಷೇತ್ರಗಳಿಗೆ ಪರಿಷತ್ ಫೈಟ್ ನಡೆಯಲಿದೆ.

ಇದರಲ್ಲಿ 15 ಸ್ಥಾನ ಗೆದ್ದರೆ ಮಾತ್ರ ಬಿಜೆಪಿಗೆ ಮೇಲ್ಮನೆಯಲ್ಲಿ (Vidhana Parishat) ಬಹುಮತ ಸಿಗತ್ತದೆ. ಬಹುಮತ ಪಡೆದರೆ ಬಿಜೆಪಿಗೆ ಸ್ಪೀಕರ್ ಸ್ಥಾನ ಸಿಗುತ್ತದೆ. ಪರಿಷತ್ ಚುನಾವಣೆ ಗೆದ್ರೆ ಹೈಕಮಾಂಡ್ ಖುಷ್ ಆಗಲಿದೆ. ಹಿನ್ನಡೆಯಾದರೆ ಸಾಮೂಹಿಕ ನಾಯಕತ್ವದ ಚುನಾವಣೆ ಬಗ್ಗೆ ಚರ್ಚೆಯಾಗಲಿದೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more