MLC Elections: ಬೊಮ್ಮಾಯಿಗೆ ಪರಿಷತ್ ಚುನಾವಣಾ ಸವಾಲು, ಹಿನ್ನಡೆಯಾದರೆ ಸಾಮೂಹಿಕ ನಾಯಕತ್ವ.?

MLC Elections: ಬೊಮ್ಮಾಯಿಗೆ ಪರಿಷತ್ ಚುನಾವಣಾ ಸವಾಲು, ಹಿನ್ನಡೆಯಾದರೆ ಸಾಮೂಹಿಕ ನಾಯಕತ್ವ.?

Published : Nov 23, 2021, 12:46 PM IST

ಸಿಂದಗಿ, ಹಾನಗಲ್ ಉಪಚುನಾವಣೆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿಗೆ ಮತ್ತೊಂದು ಸವಾಲು ಎದುರಾಗಿದೆ. 25 ಕ್ಷೇತ್ರಗಳಿಗೆ ಪರಿಷತ್ ಫೈಟ್ ನಡೆಯಲಿದೆ.

ಬೆಂಗಳೂರು (ನ. 23): ಸಿಂದಗಿ, ಹಾನಗಲ್ ಉಪಚುನಾವಣೆ (Byelections)  ಬಳಿಕ ಸಿಎಂ ಬಸವರಾಜ (CM Bommai) ಬೊಮ್ಮಾಯಿಗೆ ಮತ್ತೊಂದು ಸವಾಲು ಎದುರಾಗಿದೆ. 25 ಕ್ಷೇತ್ರಗಳಿಗೆ ಪರಿಷತ್ ಫೈಟ್ ನಡೆಯಲಿದೆ.

ಇದರಲ್ಲಿ 15 ಸ್ಥಾನ ಗೆದ್ದರೆ ಮಾತ್ರ ಬಿಜೆಪಿಗೆ ಮೇಲ್ಮನೆಯಲ್ಲಿ (Vidhana Parishat) ಬಹುಮತ ಸಿಗತ್ತದೆ. ಬಹುಮತ ಪಡೆದರೆ ಬಿಜೆಪಿಗೆ ಸ್ಪೀಕರ್ ಸ್ಥಾನ ಸಿಗುತ್ತದೆ. ಪರಿಷತ್ ಚುನಾವಣೆ ಗೆದ್ರೆ ಹೈಕಮಾಂಡ್ ಖುಷ್ ಆಗಲಿದೆ. ಹಿನ್ನಡೆಯಾದರೆ ಸಾಮೂಹಿಕ ನಾಯಕತ್ವದ ಚುನಾವಣೆ ಬಗ್ಗೆ ಚರ್ಚೆಯಾಗಲಿದೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more