MLC Election: ನಾಮಪತ್ರ ಹಿಂದೆ  ಪಡೆಯದೆ ಬಿಜೆಪಿ,  ಕೈಗೆ ಲಖನ್‌ ಶಾಕ್‌

MLC Election: ನಾಮಪತ್ರ ಹಿಂದೆ ಪಡೆಯದೆ ಬಿಜೆಪಿ, ಕೈಗೆ ಲಖನ್‌ ಶಾಕ್‌

Suvarna News   | Asianet News
Published : Nov 27, 2021, 10:54 AM ISTUpdated : Nov 27, 2021, 11:19 AM IST

ಬೆಳಗಾವಿ ಜಿಲ್ಲೆಯ ಎರಡು ಸ್ಥಾನಗಳಿಗೆ ನಡೆಯುತ್ತಿರುವ ಮೇಲ್ಮನೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿರುವ ಗೋಕಾಕ್‌ ಉದ್ಯಮಿ ಲಖನ್‌ ಜಾರಕಿಹೊಳಿ ಅವರು ನಾಮಪತ್ರ ವಾಪಸ್‌ ಪಡೆಯದಿರುವುದು ರಾಷ್ಟ್ರೀಯ ಪಕ್ಷಗಳಿಗೆ ತಲೆನೋವು ತರಿಸಿದೆ.

ಬೆಳಗಾವಿ (ನ. 27):  ಜಿಲ್ಲೆಯ ಎರಡು ಸ್ಥಾನಗಳಿಗೆ ನಡೆಯುತ್ತಿರುವ ಮೇಲ್ಮನೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿರುವ ಗೋಕಾಕ್‌ ಉದ್ಯಮಿ ಲಖನ್‌ ಜಾರಕಿಹೊಳಿ (Lakhan Jarkiholi) ಅವರು ನಾಮಪತ್ರ ವಾಪಸ್‌ ಪಡೆಯದಿರುವುದು ರಾಷ್ಟ್ರೀಯ ಪಕ್ಷಗಳಿಗೆ ತಲೆನೋವು ತರಿಸಿದೆ. ಅವರು ಸ್ಪರ್ಧೆಯಲ್ಲೇ ಉಳಿಯುವ ಮೂಲಕ ಬಿಜೆಪಿಗಿಂತ ಕಾಂಗ್ರೆಸ್‌ ಅಭ್ಯರ್ಥಿಗೆ ಹೆಚ್ಚು ಸವಾಲಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ರಮೇಶ್ ಜಾರಕಿಹೊಳಿ (Ramesh Jarkiholi) ಸೋಮವಾರ ದೆಹಲಿಗೆ ಹೋಗಿ, ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ವರಿಷ್ಠರು- ಜಾರಕಿಹೊಳಿ ನಡುವಿನ ಚರ್ಚೆ ಕುತೂಹಲ ಮೂಡಿಸಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more