MLC Election: ನಾಮಪತ್ರ ಹಿಂದೆ  ಪಡೆಯದೆ ಬಿಜೆಪಿ,  ಕೈಗೆ ಲಖನ್‌ ಶಾಕ್‌

MLC Election: ನಾಮಪತ್ರ ಹಿಂದೆ ಪಡೆಯದೆ ಬಿಜೆಪಿ, ಕೈಗೆ ಲಖನ್‌ ಶಾಕ್‌

Published : Nov 27, 2021, 10:54 AM ISTUpdated : Nov 27, 2021, 11:19 AM IST

ಬೆಳಗಾವಿ ಜಿಲ್ಲೆಯ ಎರಡು ಸ್ಥಾನಗಳಿಗೆ ನಡೆಯುತ್ತಿರುವ ಮೇಲ್ಮನೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿರುವ ಗೋಕಾಕ್‌ ಉದ್ಯಮಿ ಲಖನ್‌ ಜಾರಕಿಹೊಳಿ ಅವರು ನಾಮಪತ್ರ ವಾಪಸ್‌ ಪಡೆಯದಿರುವುದು ರಾಷ್ಟ್ರೀಯ ಪಕ್ಷಗಳಿಗೆ ತಲೆನೋವು ತರಿಸಿದೆ.

ಬೆಳಗಾವಿ (ನ. 27):  ಜಿಲ್ಲೆಯ ಎರಡು ಸ್ಥಾನಗಳಿಗೆ ನಡೆಯುತ್ತಿರುವ ಮೇಲ್ಮನೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿರುವ ಗೋಕಾಕ್‌ ಉದ್ಯಮಿ ಲಖನ್‌ ಜಾರಕಿಹೊಳಿ (Lakhan Jarkiholi) ಅವರು ನಾಮಪತ್ರ ವಾಪಸ್‌ ಪಡೆಯದಿರುವುದು ರಾಷ್ಟ್ರೀಯ ಪಕ್ಷಗಳಿಗೆ ತಲೆನೋವು ತರಿಸಿದೆ. ಅವರು ಸ್ಪರ್ಧೆಯಲ್ಲೇ ಉಳಿಯುವ ಮೂಲಕ ಬಿಜೆಪಿಗಿಂತ ಕಾಂಗ್ರೆಸ್‌ ಅಭ್ಯರ್ಥಿಗೆ ಹೆಚ್ಚು ಸವಾಲಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ರಮೇಶ್ ಜಾರಕಿಹೊಳಿ (Ramesh Jarkiholi) ಸೋಮವಾರ ದೆಹಲಿಗೆ ಹೋಗಿ, ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ವರಿಷ್ಠರು- ಜಾರಕಿಹೊಳಿ ನಡುವಿನ ಚರ್ಚೆ ಕುತೂಹಲ ಮೂಡಿಸಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more