ಆರತಕ್ಷತೆ ದಿನ ನವಜೋಡಿಯಿಂದ ಮಹತ್ವದ ನಿರ್ಧಾರ; ಮಾದರಿಯಾಯ್ತು ನವಜೋಡಿಯ ನಡೆ

ಆರತಕ್ಷತೆ ದಿನ ನವಜೋಡಿಯಿಂದ ಮಹತ್ವದ ನಿರ್ಧಾರ; ಮಾದರಿಯಾಯ್ತು ನವಜೋಡಿಯ ನಡೆ

Published : Nov 11, 2020, 04:49 PM IST

ಮದುವೆ ಆರತಕ್ಷತೆ ಅಂದ್ರೆ ಸಾಮಾನ್ಯವಾಗಿ ಉಡುಗೊರೆಗಳ ವಿನಿಮಯ, ಊಟ, ಮೋಜು, ಮಸ್ತಿ ಅಂತ ನೋಡುತ್ತೇವೆ. ಆದರೆ ಇದು ಸ್ವಲ್ಪ ಭಿನ್ನವಾದ ಮದುವೆ.  ನವಜೋಡಿ ಕುಟುಂಬಸ್ಥರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ದೇಹದಾನಕ್ಕೆ ಸಹಿ ಮಾಡಿ ಮಾದರಿಯಾಗಿದ್ದಾರೆ. 

ಕೊಡಗು (ನ. 11): ಮದುವೆ ಆರತಕ್ಷತೆ ಅಂದ್ರೆ ಸಾಮಾನ್ಯವಾಗಿ ಉಡುಗೊರೆಗಳ ವಿನಿಮಯ, ಊಟ, ಮೋಜು, ಮಸ್ತಿ ಅಂತ ನೋಡುತ್ತೇವೆ. ಆದರೆ ಇದು ಸ್ವಲ್ಪ ಭಿನ್ನವಾದ ಮದುವೆ.  ನವಜೋಡಿ ಕುಟುಂಬಸ್ಥರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ದೇಹದಾನಕ್ಕೆ ಸಹಿ ಮಾಡಿ ಮಾದರಿಯಾಗಿದ್ದಾರೆ. 

ಸೋಮವಾರ ಪೇಟೆಯ ಗೌತಮ್, ಅರಕಲಗೋಡುವಿನ ಸುಮನಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಆರತಕ್ಷತೆ ದಿನ ಕಾರ್ಯಕ್ರಮಕ್ಕೆ ಬಂದವರಿಗೆ ಒಂದೊಂದು ಸಸಿ, ಪುಸ್ತಕ ವಿತರಿಸಲಾಯಿತು. ನೇತ್ರದಾನದ ಬಗ್ಗೆಯೂ ಜಾಗೃತಿ ಮೂಡಿಸಲಾಯಿತು. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್