ಆರತಕ್ಷತೆ ದಿನ ನವಜೋಡಿಯಿಂದ ಮಹತ್ವದ ನಿರ್ಧಾರ; ಮಾದರಿಯಾಯ್ತು ನವಜೋಡಿಯ ನಡೆ

ಆರತಕ್ಷತೆ ದಿನ ನವಜೋಡಿಯಿಂದ ಮಹತ್ವದ ನಿರ್ಧಾರ; ಮಾದರಿಯಾಯ್ತು ನವಜೋಡಿಯ ನಡೆ

Published : Nov 11, 2020, 04:49 PM IST

ಮದುವೆ ಆರತಕ್ಷತೆ ಅಂದ್ರೆ ಸಾಮಾನ್ಯವಾಗಿ ಉಡುಗೊರೆಗಳ ವಿನಿಮಯ, ಊಟ, ಮೋಜು, ಮಸ್ತಿ ಅಂತ ನೋಡುತ್ತೇವೆ. ಆದರೆ ಇದು ಸ್ವಲ್ಪ ಭಿನ್ನವಾದ ಮದುವೆ.  ನವಜೋಡಿ ಕುಟುಂಬಸ್ಥರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ದೇಹದಾನಕ್ಕೆ ಸಹಿ ಮಾಡಿ ಮಾದರಿಯಾಗಿದ್ದಾರೆ. 

ಕೊಡಗು (ನ. 11): ಮದುವೆ ಆರತಕ್ಷತೆ ಅಂದ್ರೆ ಸಾಮಾನ್ಯವಾಗಿ ಉಡುಗೊರೆಗಳ ವಿನಿಮಯ, ಊಟ, ಮೋಜು, ಮಸ್ತಿ ಅಂತ ನೋಡುತ್ತೇವೆ. ಆದರೆ ಇದು ಸ್ವಲ್ಪ ಭಿನ್ನವಾದ ಮದುವೆ.  ನವಜೋಡಿ ಕುಟುಂಬಸ್ಥರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ದೇಹದಾನಕ್ಕೆ ಸಹಿ ಮಾಡಿ ಮಾದರಿಯಾಗಿದ್ದಾರೆ. 

ಸೋಮವಾರ ಪೇಟೆಯ ಗೌತಮ್, ಅರಕಲಗೋಡುವಿನ ಸುಮನಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಆರತಕ್ಷತೆ ದಿನ ಕಾರ್ಯಕ್ರಮಕ್ಕೆ ಬಂದವರಿಗೆ ಒಂದೊಂದು ಸಸಿ, ಪುಸ್ತಕ ವಿತರಿಸಲಾಯಿತು. ನೇತ್ರದಾನದ ಬಗ್ಗೆಯೂ ಜಾಗೃತಿ ಮೂಡಿಸಲಾಯಿತು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!