ರೈತರು ಪರಿಹಾರಕ್ಕೆಂದೇ ಆತ್ಮಹತ್ಯೆ ಮಾಡಿಕೊಳ್ತಾರೆಂದಿದ್ದ ಶಿವಾನಂದ ಪಾಟೀಲ್‌ ಮೇಲೆ ಹಣ ಮಳೆ: ಸಚಿವರಿಂದ ಉಡಾಫೆ ಉತ್ತರ!

ರೈತರು ಪರಿಹಾರಕ್ಕೆಂದೇ ಆತ್ಮಹತ್ಯೆ ಮಾಡಿಕೊಳ್ತಾರೆಂದಿದ್ದ ಶಿವಾನಂದ ಪಾಟೀಲ್‌ ಮೇಲೆ ಹಣ ಮಳೆ: ಸಚಿವರಿಂದ ಉಡಾಫೆ ಉತ್ತರ!

Published : Oct 18, 2023, 08:45 PM IST

ಹೈದರಾಬಾದ್‌ ರೆಸಾರ್ಟ್‌ನಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಮೇಲೆ ಹಣದ ಮಳೆಯನ್ನೇ ಹರಿಸಲಾಗಿದೆ. 

ಬೆಂಗಳೂರು (ಅ.18): ರಾಜ್ಯ ಸರ್ಕಾರದಿಂದ ನೀಡುವ ಪರಿಹಾರಕ್ಕಾಗಿಯೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಇತ್ತೀಚೆಗೆ ಹೈದರಾಬಾದ್‌ ರೆಸಾರ್ಟ್‌ನಲ್ಲಿ ನಡೆದ ತಮ್ಮ ಪರಿಚಯಸ್ಥರ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು, ಅವರ ಮೇಲೆ ಹಣದ ಮಳೆಯನ್ನೇ ಹರಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್‌ ಕಾಲಡಿಯಲ್ಲಿ ನೋಟಿನ ರಾಶಿಗಳೇ ಬಿದ್ದಿದ್ದವು. ಸಚಿವರ ನಡೆಯ ವಿರುದ್ಧ ರೈತರು, ಸಾರ್ವಜನಿಕರು ಹಾಗೂ ವಿಪಕ್ಷಗಳಿಂದ ಭಾರಿ ಟೀಕೆ ಎದುರಾಗಿದೆ. 

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ್‌, ಉಡಾಫೆಯಿಂದ ಉತ್ತರಿಸಿದ್ದಾರೆ. ನಾನು ಲಗ್ನಕ್ಕೆ ಹೋಗಬಾರದಾ? ಹಣ ಚೆಲ್ಲುವುದು ಅಲ್ಲಿಯವರ ಸಂಸ್ಕೃತಿಯಾಗಿದೆ. ಅದಕ್ಕೆ ನಾನೇನು ಮಾಡೋಕಾಗತ್ತೆ? ಎಂದು ಪ್ರಶ್ನಿಸಿದ್ದಾರೆ. ಮುಂದುವರೆದು, ಹೈದರಾಬಾದ್‌ ನಲ್ಲಿ ಬರ ಇದೆಯಾ? ಅಲ್ಲಿಯ ಗೃಹ ಸಚಿವರೇ ಕಾರ್ಯಕ್ರಮಕ್ಕೆ ಬಂದಿದ್ರು. ಇದನ್ನೂ ಈಗ ವೈರಲ್ ಮಾಡ್ತೀರಾ ನೀವು? ಯಾರೋ ಮಾಡಿದ್ದಕ್ಕೆ ನಾನು ಮದುವೆಗೆ ಹೋಗಬಾರಾದಾ? ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದೆ ಅಷ್ಟೇ, ನಾನು ಹೋಗಿ ಅವರ ಸಂಸ್ಕೃತಿ ನಿಲ್ಲಿಸೋದಕ್ಕಾಗತ್ತಾ? ಎಂದು ಪ್ರಶ್ನಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more