ರೈತರು ಪರಿಹಾರಕ್ಕೆಂದೇ ಆತ್ಮಹತ್ಯೆ ಮಾಡಿಕೊಳ್ತಾರೆಂದಿದ್ದ ಶಿವಾನಂದ ಪಾಟೀಲ್‌ ಮೇಲೆ ಹಣ ಮಳೆ: ಸಚಿವರಿಂದ ಉಡಾಫೆ ಉತ್ತರ!

ರೈತರು ಪರಿಹಾರಕ್ಕೆಂದೇ ಆತ್ಮಹತ್ಯೆ ಮಾಡಿಕೊಳ್ತಾರೆಂದಿದ್ದ ಶಿವಾನಂದ ಪಾಟೀಲ್‌ ಮೇಲೆ ಹಣ ಮಳೆ: ಸಚಿವರಿಂದ ಉಡಾಫೆ ಉತ್ತರ!

Published : Oct 18, 2023, 08:45 PM IST

ಹೈದರಾಬಾದ್‌ ರೆಸಾರ್ಟ್‌ನಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಮೇಲೆ ಹಣದ ಮಳೆಯನ್ನೇ ಹರಿಸಲಾಗಿದೆ. 

ಬೆಂಗಳೂರು (ಅ.18): ರಾಜ್ಯ ಸರ್ಕಾರದಿಂದ ನೀಡುವ ಪರಿಹಾರಕ್ಕಾಗಿಯೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಇತ್ತೀಚೆಗೆ ಹೈದರಾಬಾದ್‌ ರೆಸಾರ್ಟ್‌ನಲ್ಲಿ ನಡೆದ ತಮ್ಮ ಪರಿಚಯಸ್ಥರ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು, ಅವರ ಮೇಲೆ ಹಣದ ಮಳೆಯನ್ನೇ ಹರಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್‌ ಕಾಲಡಿಯಲ್ಲಿ ನೋಟಿನ ರಾಶಿಗಳೇ ಬಿದ್ದಿದ್ದವು. ಸಚಿವರ ನಡೆಯ ವಿರುದ್ಧ ರೈತರು, ಸಾರ್ವಜನಿಕರು ಹಾಗೂ ವಿಪಕ್ಷಗಳಿಂದ ಭಾರಿ ಟೀಕೆ ಎದುರಾಗಿದೆ. 

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ್‌, ಉಡಾಫೆಯಿಂದ ಉತ್ತರಿಸಿದ್ದಾರೆ. ನಾನು ಲಗ್ನಕ್ಕೆ ಹೋಗಬಾರದಾ? ಹಣ ಚೆಲ್ಲುವುದು ಅಲ್ಲಿಯವರ ಸಂಸ್ಕೃತಿಯಾಗಿದೆ. ಅದಕ್ಕೆ ನಾನೇನು ಮಾಡೋಕಾಗತ್ತೆ? ಎಂದು ಪ್ರಶ್ನಿಸಿದ್ದಾರೆ. ಮುಂದುವರೆದು, ಹೈದರಾಬಾದ್‌ ನಲ್ಲಿ ಬರ ಇದೆಯಾ? ಅಲ್ಲಿಯ ಗೃಹ ಸಚಿವರೇ ಕಾರ್ಯಕ್ರಮಕ್ಕೆ ಬಂದಿದ್ರು. ಇದನ್ನೂ ಈಗ ವೈರಲ್ ಮಾಡ್ತೀರಾ ನೀವು? ಯಾರೋ ಮಾಡಿದ್ದಕ್ಕೆ ನಾನು ಮದುವೆಗೆ ಹೋಗಬಾರಾದಾ? ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದೆ ಅಷ್ಟೇ, ನಾನು ಹೋಗಿ ಅವರ ಸಂಸ್ಕೃತಿ ನಿಲ್ಲಿಸೋದಕ್ಕಾಗತ್ತಾ? ಎಂದು ಪ್ರಶ್ನಿಸಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more